Tuesday, May 20, 2025

Maja Takies

ಪೌರ ಕಾರ್ಮಿಕನಿಂದ ಧ್ವಜಾರೋಹಣ ಮಾಡಿಸಿದ ಹಿರಿಯ ನಟ ಮಂಡ್ಯ ರಮೇಶ್…

ದೇಶಾದ್ಯಂತ ಇಂದು 72ನೇ ಗಣರಾಜ್ಯೋತ್ಸವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ದೇಶಕ್ಕಾಗಿ ತ್ಯಾಗ ಮಾಡಿದ  ಅಪ್ರತಿಮ ವೀರರನ್ನು ಸ್ಮರಿಸಿ ಧ್ವಜಾ ರೋಹಣವನ್ನು ಮಾಡಲಾಯಿತು. ಅದರಂತೆ ಸ್ಯಾಂಡಲ್ ವುಡ್ ಹಿರಿಯ ನಟ, ಮಜಾ ಟಾಕೀಸ್ ನ ಮುದ್ದೇಶ ಖ್ಯಾತಿಯ ಮಂಡ್ಯ ರಮೇಶ್ ವಿಶೇಷವಾಗಿ ಗಣರಾಜ್ಯೋತ್ಸವನ್ನು ಆಚರಿಸಿದ್ದಾರೆ. ಅದರಲ್ಲಿ ಏನಿದೆ ವಿಶೇಷ ಅಂತೀರಾ..? ಖಂಡಿತ ಇದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...

ಮಜಾ ಟಾಕೀಸ್ ರಾಣಿ ಮನೆಗೆ ಹೊಸ ಅತಿಥಿ ಆಗಮನ.!

ಮಜಾಟಾಕೀಸ್​ ರಾಣಿ ಖ್ಯಾತಿಯ ಶ್ವೇತಾ ಚಂಗಪ್ಪ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೋಮವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡೋ ಮೂಲಕ ಮನೆಗೆ ಹೊಸ ಅತಿಥಿಯನ್ನ ಬರ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತಮಗೆ ಮಗುವಾಗಿರುವ ಸಂತಸವನ್ನು ಶ್ವೇತಾ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. https://www.instagram.com/p/B2Mrt-yDyLg/?utm_source=ig_web_copy_link ನಾವು ಈಗ ಮೂವರಾಗಿದ್ದೇವೆ. ನಮ್ಮ...
- Advertisement -spot_img

Latest News

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರಕಾಶ್,...
- Advertisement -spot_img