ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
special news :
ನಿನ್ನೆಯಿಂದ ಐಪಿಎಲ್ 16 ಸರಣಿ ಆರಂಭವಾಗಿದ್ದು ಬೆಂಗಳೂರಿನಲ್ಲಿಯೂ ಸಹ ಮುಂದುವರಿದ ಪಂದ್ಯಗಳು ನಡೆಯುತ್ತದೆ. ವಿಶೇಷವೆಂದರೆ ಐಪಿಎಲ್ ಆಟ ಶುರುವಾಗುವುದರಿಂದ ಪಂದ್ಯ ಮುಕ್ತಾಯವಾಗುವುದು ರಾತ್ರಿ ತಡವಾಗುತ್ತದೆ. ರಾತ್ರಿ ವೇಳೆ ಕ್ರಿಕೆಟ್ ಅಭಿಮಾನಿಗಳು ಪಂದ್ಯ ಮುಗಿದ ನಂತರ ಮನೆಗಳಿಗೆ ತೆರಳಲು ಪರದಾಡುತಿದ್ದರು.
ಹಾಗಾಗಿ ಕ್ರೀಢಾಭಿಮಾನಿಗಳು ಸಂಚಾರ ಮಾಡಲು ತೊಂದರೆ ಪಡಬಾರದು ಎನ್ನುವ ದೃಷ್ಠಿಯಿಂದ ಬೆಂಗಳೂರು ನಮ್ಮ...
2O ವರ್ಷಗಳ ನಂತರ ಮತ್ತೆ ಮೆಜೆಸ್ಟಿಕ್ ಬಿಗ್ ಸ್ಕ್ರೀನ್ ನಲ್ಲಿ ವಿಜೃಂಬಿಸ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಫೆಬ್ರವರಿ 16ರ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳನ್ನು ಭೇಟಿಯಾಗಿರಲಿಲ್ಲ ಆದರೆ ದರ್ಶನ್ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ಮೆಜೆಸ್ಟಿಕ್ ಇವತ್ತು ಪ್ರಸನ್ನ ಚಿತ್ರಮಂದಿರಲ್ಲಿ ತೆರೆಕಂಡಿದ್ದು ಡಿ ಬಾಸ್ ಫ್ಯಾನ್ಸ್ (D Boss Fans) ಫುಲ್...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...