Wednesday, July 22, 2026

major accident

BREAKING NEWS: ಕಲಬುರಗಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಬಸ್, 8 ಜನರ ಸಜೀವ ದಹನ‌

https://www.youtube.com/watch?v=RxNIOm-WXZg&t=39s ಕಲಬುರಗಿ: ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಇಂದು ಮುಂಜಾನೆ ಸಂಭವಿಸಿದಂತ ಭೀಕರ ರಸ್ತೆ ಅಪಘಾತದಲ್ಲಿ, ಖಾಸಗಿ ಬಸ್ ಒಂದಕ್ಕೆ ಬೆಂಕಿ ತಗುಲಿದೆ. ಈ ಬೆಂಕಿ ಕ್ಷಣಾರ್ಧದಲ್ಲಿ ಸಂಪೂರ್ಣ ಬಸ್ ವ್ಯಾಪಿಸಿದ ಪರಿಣಾಮ, ಅದರಲ್ಲಿದ್ದಂತ 7 ಪ್ರಯಾಣಿಕರು ಸಜೀವವಾಗಿ ಸುಟ್ಟು ಭಸ್ಮವಾಗಿರೋ ಭೀಕರ ದುರಂತ ಸಂಭವಿಸಿದೆ. ಗೋವಾದಿಂದ ಹೈದರಾಬಾದ್ ಗೆ ತೆರಳುತ್ತಿದ್ದಂತ ಖಾಸಗಿ ಬಸ್ ಹಾಗೂ ಟೆಂಪೋ...
- Advertisement -spot_img

Latest News

ಮೋದಿ ಸರ್ಕಾರಕ್ಕೆ 69 ಸೀಟು ಕಮ್ಮಿ – ಲೋಕಸಭೆಯಲ್ಲಿ ಹೆಚ್ಚಿದ ‘ಸಂಖ್ಯೆಗಳ’ ಆಟ!!

ದೆಹಲಿ ರಾಜಕಾರಣದಲ್ಲಿ ಈಗ ಪ್ರತಿಯೊಂದು ಪ್ರಮುಖ ಮಸೂದೆ ಪಾಸ್ ಆಗಬೇಕಾದರೂ ಸೀಟುಗಳ ಸಂಖ್ಯೆ ಮತ್ತು ಪಕ್ಕಾ ಲೆಕ್ಕಾಚಾರವೇ ಅತ್ಯಂತ ಮುಖ್ಯವಾಗಿದೆ. ಲೋಕಸಭೆಯ ಒಟ್ಟು 543 ಸೀಟುಗಳಲ್ಲಿ...
- Advertisement -spot_img