ಇದೀಗ ದಿನನಿತ್ಯ ಒಂದಲ್ಲ ಒಂದು ಸೈಬರ್ ವಂಚನೆ ಪ್ರಕರಣಗಳು ವರದಿಯಾಗುತ್ತಿವೆ. ಸಾಮಾನ್ಯ ನಾಗರಿಕರಿಂದ ಹಿಡಿದು ರಾಜ್ಯದ ಹಿರಿಯ ರಾಜಕಾರಣಿಗಳವರೆಗೂ ತಲುಪುತ್ತಿವೆ. ಇತ್ತೀಚೆಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರ ಪತ್ನಿ ಡಾ. ಪ್ರಿಯಾ ಸೈಬರ್ ವಂಚಕರ ಬಲಿಗೆ ಬಿದ್ದಿರುವ ಘಟನೆ ಸುದ್ದಿಯಾಗಿದೆ. ಡಿಜಿಟಲ್ ಅರೆಸ್ಟ್ಗೆ ಒಳಗಾಗಿ ಬರೋಬ್ಬರಿ ₹14 ಲಕ್ಷ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....