Monday, March 16, 2026

major surgery

ಪೊಲೀಸ್ ಕಮೀಷನರೇಟ್ ಮೇಜರ್ ಸರ್ಜರಿ

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಮೇಜರ್ ಸರ್ಜರಿ ಈಗ ಚುರುಕುಗೊಂಡಿದ್ದು, ಸುಮಾರು ವರ್ಷಗಳಿಂದ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಸಿಬ್ಬಂದಿಗೆ ಪೊಲೀಸ್ ಆಯುಕ್ತ ಲಾಭುರಾಮ್ ಅವರು ಚುರುಕು ಮುಟ್ಟಿಸಿದ್ದಾರೆ. ಹೌದು..ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ವರ್ಷಕ್ಕಿಂತ ಮೇಲ್ಪಟ್ಟು ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ 198 ಪೊಲೀಸ್ ಅಧಿಕಾರಿ ಮತ್ತು...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img