Thursday, August 6, 2026

major surgery

ಪೊಲೀಸ್ ಕಮೀಷನರೇಟ್ ಮೇಜರ್ ಸರ್ಜರಿ

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಮೇಜರ್ ಸರ್ಜರಿ ಈಗ ಚುರುಕುಗೊಂಡಿದ್ದು, ಸುಮಾರು ವರ್ಷಗಳಿಂದ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಸಿಬ್ಬಂದಿಗೆ ಪೊಲೀಸ್ ಆಯುಕ್ತ ಲಾಭುರಾಮ್ ಅವರು ಚುರುಕು ಮುಟ್ಟಿಸಿದ್ದಾರೆ. ಹೌದು..ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ವರ್ಷಕ್ಕಿಂತ ಮೇಲ್ಪಟ್ಟು ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ 198 ಪೊಲೀಸ್ ಅಧಿಕಾರಿ ಮತ್ತು...
- Advertisement -spot_img

Latest News

ಆಗಸ್ಟ್ 13ಕ್ಕೆ ಕರ್ನಾಟಕ ಬಂದ್ ಫಿಕ್ಸ್ – ನಮ್ಮ ನೀರು ನಮ್ಮ ಹಕ್ಕು!

ಕಾವೇರಿ ನೀರು ಬಿಡುಗಡೆ, ಮೇಕೆದಾಟು ಯೋಜನೆ ಹಾಗೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಹೋರಾಟಗಾರ...
- Advertisement -spot_img