Sunday, June 1, 2025

MAKARA SANKRANTI

SANKRANTI ಹಬ್ಬಕ್ಕೆ ಶುಭ ಕೋರಿ, ರೈತರ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್..!

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ(Sankranthi Festival) ಶುಭಾಶಯಗಳು ಕೋರಿದ ಡಿಕೆ ಶಿವಕುಮಾರ್(DK Shivakumar). ರೈತರು(Farmers)ತಮ್ಮ ಇಡೀ ಜೀವನವನ್ನು ಬೇರೆಯವರಿಗಾಗಿ ತ್ಯಾಗ ಮಾಡುತ್ತಿದ್ದಾರೆ. ಅವರ ಬೆಳೆ ಉತ್ತಮವಾಗಲಿ. ಬದುಕು ಹಸನಾಗಲಿ, ಅವರು ಆರೋಗ್ಯದಿಂದಿರಲಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ತುಂಬು ಹೃದಯದಿಂದ ಹಾರೈಸುತ್ತೇನೆ. ಪುಣ್ಯವಶಾತ್ ಕೋವಿಡ್ (covid)ಮಹಾಮಾರಿ ಗ್ರಾಮೀಣ(Rural) ಪ್ರದೇಶದಲ್ಲಿ ಹೆಚ್ಚಾಗಿ ಹರಡಿಲ್ಲ. ಆದರೆ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img