Thursday, October 16, 2025

MAKARA SANKRANTI

SANKRANTI ಹಬ್ಬಕ್ಕೆ ಶುಭ ಕೋರಿ, ರೈತರ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್..!

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ(Sankranthi Festival) ಶುಭಾಶಯಗಳು ಕೋರಿದ ಡಿಕೆ ಶಿವಕುಮಾರ್(DK Shivakumar). ರೈತರು(Farmers)ತಮ್ಮ ಇಡೀ ಜೀವನವನ್ನು ಬೇರೆಯವರಿಗಾಗಿ ತ್ಯಾಗ ಮಾಡುತ್ತಿದ್ದಾರೆ. ಅವರ ಬೆಳೆ ಉತ್ತಮವಾಗಲಿ. ಬದುಕು ಹಸನಾಗಲಿ, ಅವರು ಆರೋಗ್ಯದಿಂದಿರಲಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ತುಂಬು ಹೃದಯದಿಂದ ಹಾರೈಸುತ್ತೇನೆ. ಪುಣ್ಯವಶಾತ್ ಕೋವಿಡ್ (covid)ಮಹಾಮಾರಿ ಗ್ರಾಮೀಣ(Rural) ಪ್ರದೇಶದಲ್ಲಿ ಹೆಚ್ಚಾಗಿ ಹರಡಿಲ್ಲ. ಆದರೆ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img