ಮಕರ ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ದೇಶಾದ್ಯಂತ 'ಸ್ವಾಮಿಯೇ ಶರಣಂ ಅಯ್ಯಪ್ಪ' ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿವೆ. ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ ಇಡುಮುರಿ ಕಟ್ಟಿಕೊಂಡು ಮಣಿಕಂಠನ ದರ್ಶನಕ್ಕೆ ತೆರಳುವ ದೃಶ್ಯವೇ ಒಂದು ಹಬ್ಬದಂತೆ ಕಂಗೊಳಿಸುತ್ತಿದೆ. ಮಕರ ಸಂಕ್ರಾಂತಿಯಂದು ಪೊನ್ನಂಬಲಮೇಡು ಬೆಟ್ಟದಲ್ಲಿ ಮೂಡುವ ಮಕರ ಜ್ಯೋತಿ ದರ್ಶನಕ್ಕಾಗಿ ಕೋಟಿ ಕೋಟಿ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ.
ಈ ಬಾರಿಯೂ ಕೂಡ ಆ ಪವಿತ್ರ...
Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...