Sunday, June 1, 2025

Makaradhwaja

ಹನುಮಂತ ಬ್ರಹ್ಮಚಾರಿಯಾದರೂ ಅವನಿಗೆ ಪುತ್ರ ಜನಿಸಿದ್ದು ಹೇಗೆ..? ಮಕರಧ್ವಜನ ಕಥೆ..

Spiritual: ಹನುಮಂತನನ್ನು ನಾವು ಬ್ರಹ್ಮಚಾರಿ ಎಂದು ಕರೆಯುತ್ತೇವೆ. ಹಲವು ಬ್ರಹ್ಮಚಾರಿಗಳು ಹನುಮಂತನನ್ನು ಪೂಜೆ ಮಾಡುತ್ತಾರೆ. ಆದರೆ ನೀವು ರಾಮಾಯಣವನ್ನು ಓದಿದರೆ, ಇಲ್ಲಿ ಹನುಮನಿಗೆ ಮಕರಧ್ವಜನೆಂಬ ಮಗನಿರುವುದು ನಿಮಗೆ ಗೊತ್ತಾಗುತ್ತದೆ. ಹಾಗಾದರೆ ಹನುಮಂತನಿಗೆ ವಿವಾಹವಾಗದಿದ್ದರೂ, ಮಗ ಹೇಗೆ ಹುಟ್ಟಿದ ಅನ್ನೋ ಬಗ್ಗೆ ಕಥೆ ಇಲ್ಲಿದೆ ನೋಡಿ.. ರಾವಣ ಸೇನೆ ಮತ್ತು ರಾಮನ ನಡುವೆ ಯುದ್ಧ ನಡೆಯುವಾಗ, ರಾಮನಿಗೆ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img