Monday, May 12, 2025

Makaradhwaja

ಹನುಮಂತ ಬ್ರಹ್ಮಚಾರಿಯಾದರೂ ಅವನಿಗೆ ಪುತ್ರ ಜನಿಸಿದ್ದು ಹೇಗೆ..? ಮಕರಧ್ವಜನ ಕಥೆ..

Spiritual: ಹನುಮಂತನನ್ನು ನಾವು ಬ್ರಹ್ಮಚಾರಿ ಎಂದು ಕರೆಯುತ್ತೇವೆ. ಹಲವು ಬ್ರಹ್ಮಚಾರಿಗಳು ಹನುಮಂತನನ್ನು ಪೂಜೆ ಮಾಡುತ್ತಾರೆ. ಆದರೆ ನೀವು ರಾಮಾಯಣವನ್ನು ಓದಿದರೆ, ಇಲ್ಲಿ ಹನುಮನಿಗೆ ಮಕರಧ್ವಜನೆಂಬ ಮಗನಿರುವುದು ನಿಮಗೆ ಗೊತ್ತಾಗುತ್ತದೆ. ಹಾಗಾದರೆ ಹನುಮಂತನಿಗೆ ವಿವಾಹವಾಗದಿದ್ದರೂ, ಮಗ ಹೇಗೆ ಹುಟ್ಟಿದ ಅನ್ನೋ ಬಗ್ಗೆ ಕಥೆ ಇಲ್ಲಿದೆ ನೋಡಿ.. ರಾವಣ ಸೇನೆ ಮತ್ತು ರಾಮನ ನಡುವೆ ಯುದ್ಧ ನಡೆಯುವಾಗ, ರಾಮನಿಗೆ...
- Advertisement -spot_img

Latest News

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...
- Advertisement -spot_img