Tuesday, April 14, 2026

Makaradhwaja

ಹನುಮಂತ ಬ್ರಹ್ಮಚಾರಿಯಾದರೂ ಅವನಿಗೆ ಪುತ್ರ ಜನಿಸಿದ್ದು ಹೇಗೆ..? ಮಕರಧ್ವಜನ ಕಥೆ..

Spiritual: ಹನುಮಂತನನ್ನು ನಾವು ಬ್ರಹ್ಮಚಾರಿ ಎಂದು ಕರೆಯುತ್ತೇವೆ. ಹಲವು ಬ್ರಹ್ಮಚಾರಿಗಳು ಹನುಮಂತನನ್ನು ಪೂಜೆ ಮಾಡುತ್ತಾರೆ. ಆದರೆ ನೀವು ರಾಮಾಯಣವನ್ನು ಓದಿದರೆ, ಇಲ್ಲಿ ಹನುಮನಿಗೆ ಮಕರಧ್ವಜನೆಂಬ ಮಗನಿರುವುದು ನಿಮಗೆ ಗೊತ್ತಾಗುತ್ತದೆ. ಹಾಗಾದರೆ ಹನುಮಂತನಿಗೆ ವಿವಾಹವಾಗದಿದ್ದರೂ, ಮಗ ಹೇಗೆ ಹುಟ್ಟಿದ ಅನ್ನೋ ಬಗ್ಗೆ ಕಥೆ ಇಲ್ಲಿದೆ ನೋಡಿ.. ರಾವಣ ಸೇನೆ ಮತ್ತು ರಾಮನ ನಡುವೆ ಯುದ್ಧ ನಡೆಯುವಾಗ, ರಾಮನಿಗೆ...
- Advertisement -spot_img

Latest News

ದೀದಿ ಕೋಟೆಗೆ ಅಮಿತ್ ಶಾ ಲಗ್ಗೆ!

ಪಶ್ಚಿಮ ಬಂಗಾಳ ಚುನಾವಣಾ ಅಖಾಡ ಕಾವೇರಿದೆ. ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್‌ ಶಾ, ದೀದಿ ಸರ್ಕಾರವನ್ನ ಗೂಂಡಾ ರಾಜ್ಯ ಅಂತ ಕರೆದ್ರೆ, ಬಿಜೆಪಿ ಎರಡು ತಲೆ...
- Advertisement -spot_img