Wednesday, August 12, 2026

Makkanduru landslide

ಕೊಡಗಿನಲ್ಲಿ ಈ ವರ್ಷವೂ ಆಗುತ್ತಂತೆ ಅನಾಹುತ…!!

ಕೊಡಗು: ಜಿಲ್ಲೆಯ ಮಕ್ಕಂದೂರಿನಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಮಳೆಯಿಂದಾಗಿ ಅನಾಹುತವಾಬಹುದು ಅನ್ನೋ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಕ್ಕಂದೂರು ಪ್ರದೇಶಕ್ಕೆ ಬರುವ ಪ್ರವಾಸಿಗರಿಗೆ ಹೋಂ ಸ್ಟೇ ಬುಕ್ಕಿಂಗ್ ಸ್ಥಗಿತಗೊಳಿಸಲಾಗಿದೆ.  ಕಳೆದ ವರ್ಷ ಸುರಿದ ಧಾರಾಕಾರ ಮಳೆಯಿಂದಾಗಿ ಕೊಡಗು ಜಿಲ್ಲೆ ಅಕ್ಷರಶಃ ತತ್ತರಿಸಿಹೋಗಿತ್ತು. ಗುಡ್ಡಗಳ ಮೇಲಿನ ವಸತಿ ಪ್ರದೇಶಗಳೂ ಸೇರಿದಂತೆ ಜಮೀನು, ತೋಟಗಳೆಲ್ಲವೂ ಕೊಚ್ಚಿಹೋಗಿ, ಸಾವಿರಾರು...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img