Thursday, July 23, 2026

Makkanduru landslide

ಕೊಡಗಿನಲ್ಲಿ ಈ ವರ್ಷವೂ ಆಗುತ್ತಂತೆ ಅನಾಹುತ…!!

ಕೊಡಗು: ಜಿಲ್ಲೆಯ ಮಕ್ಕಂದೂರಿನಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಮಳೆಯಿಂದಾಗಿ ಅನಾಹುತವಾಬಹುದು ಅನ್ನೋ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಕ್ಕಂದೂರು ಪ್ರದೇಶಕ್ಕೆ ಬರುವ ಪ್ರವಾಸಿಗರಿಗೆ ಹೋಂ ಸ್ಟೇ ಬುಕ್ಕಿಂಗ್ ಸ್ಥಗಿತಗೊಳಿಸಲಾಗಿದೆ.  ಕಳೆದ ವರ್ಷ ಸುರಿದ ಧಾರಾಕಾರ ಮಳೆಯಿಂದಾಗಿ ಕೊಡಗು ಜಿಲ್ಲೆ ಅಕ್ಷರಶಃ ತತ್ತರಿಸಿಹೋಗಿತ್ತು. ಗುಡ್ಡಗಳ ಮೇಲಿನ ವಸತಿ ಪ್ರದೇಶಗಳೂ ಸೇರಿದಂತೆ ಜಮೀನು, ತೋಟಗಳೆಲ್ಲವೂ ಕೊಚ್ಚಿಹೋಗಿ, ಸಾವಿರಾರು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img