Thursday, February 5, 2026

Makkaravalli forest

ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಯತ್ನ!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸಿದ ನಾಲ್ವರಲ್ಲಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಅರಣ್ಯ ಸಿಬ್ಬಂದಿಗಳು ಗಸ್ತು ಹೊಡೆಯುತ್ತಿದ್ದ ವೇಳೆ, ಶಂಕಾಸ್ಪದವಾಗಿ ಅರಣ್ಯ ಪ್ರದೇಶದೊಳಗೆ ಅಡಗಿ ಬೇಟೆಗೆ ಸಿದ್ಧತೆ ನಡೆಸುತ್ತಿದ್ದ ನಾಲ್ವರನ್ನು ಪತ್ತೆ ಮಾಡಿದ್ದಾರೆ. ತಕ್ಷಣ ಬಂಧಿಸಲು ಮುಂದಾದಾಗ ಒಬ್ಬ ಆರೋಪಿಯು...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img