Sunday, July 6, 2025

#malakanakoppa

Lorry: ರಸ್ತೆ ಕುಸಿತದಿಂದಾಗ ಲಾರಿ ಸಿಲುಕಿ ಹೊರ ತೆಗೆಯಲು ಚಾಲಕ ಹರಸಾಹಸ

ಧಾರವಾಡ ..ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ನದಿ, ಕೆರೆ ಹಳ್ಳ  ಕೋಡಿ ಮುಂತಾದ ಸ್ಥಳಗಳಲ್ಲಿ ನೀರು ತುಂಬಿಕೊಂಡು ಜನ ಜೀವನ ಅಸ್ತವ್ಯಸ್ಥವಾಗಿದೆ.  ರಸ್ತೆ ಪಕ್ಕದಲ್ಲಿರುವ ಹಳ್ಳಗಳಲ್ಲಿ ವಾಹನಗಳು ಕೊಚ್ಚಿ ಹೋಗುತ್ತಿವೆ. ಇದು ಒಂದು ಕಡೆಯಾದರೆ  ಇನ್ನೊಂದು ಕಡೆ ರಸ್ತೆಗಳು ನೀರಿನಲ್ಲಿ ನೆನೆದ ಕಾರಣ  ಅಲ್ಲಲ್ಲಿ ತಗ್ಗು ಗುಂಡಿಗಳಾಗಿ ರಸ್ತೆ ಕುಸಿತ ಉಂಟಾಗಿ ವಾಹನ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img