Wednesday, October 15, 2025

Malappuram

ಮರಳಿ ಬಂತು ಮೂರು ವರ್ಷದ ಹಿಂದೆ ಕಳೆದಿದ್ದ ಬಂಗಾರದ ಬಳೆ : ಕೇರಳದಲ್ಲೊಂದು ಕಾಗೆಯ ವಿಸ್ಮಯ!

ಬೆಂಗಳೂರು : ನಮ್ಮ ದಿನನಿತ್ಯದ ಜೀವನದಲ್ಲಿ ಕೆಲವೊಂದು ವಿಸ್ಮಯಕಾರಿ ಘಟನೆಗಳನ್ನು ನೋಡಿದ್ದೇವೆ. ಅವುಗಳಲ್ಲಿ ಕೆಲವೊಂದು ಅತ್ಯಂತ ಮನ ಮುಟ್ಟುತ್ತವೆ, ಇನ್ನನೂ ಕೆಲವು ನಮ್ಮನ್ನು ಮಂತ್ರಮುಗ್ದರನ್ನಾಗಿಸುತ್ತವೆ. ಆದರೆ ಇದೇ ರೀತಿಯಾದ ಅಚ್ಚರಿಯ ಸನ್ನಿವೇಶಕ್ಕೆ ಕೇರಳ ಸಾಕ್ಷಿಯಾಗಿದೆ. ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆಯೊಂದು ಪುನಃ ಆ ಮಹಿಳೆಯ ಕೈ ಸೇರಿರುವ ಅಪರೂಪದ ಘಟನೆ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img