Sunday, September 13, 2026

malaprabha sugar industry

ಸತೀಶ್ ಜಾರಕಿಹೊಳಿ ಸೋಲು.. ಲಕ್ಷ್ಮೀ ಗೆಲುವು

ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ಸಚಿವ ಸತೀಶ್ ಜಾರಕಿಹೊಳಿ‌ ವಿರುದ್ಧ ಮಾಜಿ ಸಂಸದ ರಮೇಶ್‌ ಕತ್ತಿ ಬಣ ಗೆದ್ದು ಬೀಗಿದೆ. ಎಲ್ಲಾ 15 ಸ್ಥಾನಗಳನ್ನು ಕತ್ತಿ ಬಣ ಕ್ಲೀನ್‌ಸ್ವೀಪ್‌ ಮಾಡಿದೆ. ಗೆಲುವು ಸಾಧಿಸುವ ಹಠದಲ್ಲಿದ್ದ ಜಾರಕಿಹೊಳಿ ಸಹೋದರರಿಗೆ ಭಾರೀ‌ ಮುಖಭಂಗವಾಗಿದೆ. ಗೆಲುವಿನ ಸಂಭ್ರಮದಲ್ಲಿ ರಮೇಶ್‌ ಕತ್ತಿ ಬೆಂಬಲಿಗರಿಂದ, ಸತೀಶ್ ಜಾರಕಿಹೊಳಿ‌ ಬೆಂಬಲಿಗರಿದ್ದ ಕಾರಿನ ಮೇಲೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img