ಸಿನಿಮಾ ಸುದ್ದಿ: ನಟಿ ಮಾಲಾಶ್ರೀ - ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ(english spelling Aradhanaa) ಎಂದು ಬದಲಿಸಿಕೊಂಡಿದ್ದಾರೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ "ಕಾಟೇರ" ಚಿತ್ರದ ನಾಯಕಿಯಾಗಿ ಆರಾಧನಾ ಅವರು ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ.
ನಾನು, ರಾಕ್...
ಒಂದುಕಾಲದಲ್ಲಿ ಎಲ್.ಆರ್.ಈಶ್ವರಿ ತಮ್ಮ ಮಾದಕ ಕಂಠಕ್ಕೆ ಜನಪ್ರಿಯರಾಗಿದ್ದರು. ಮುಂದೆ ಕನ್ನಡದಲ್ಲಿ ಅಂತಹ ಸೊಗಡನ್ನು ನೀಡಿದಂತಹ ಗಾಯಕಿ ಮಂಜುಳಾ ಗುರುರಾಜ್. ಅವರು ಇಂತಹ ಗಾಯನಕ್ಕೇ ಸೀಮಿತರಾದವರಲ್ಲ. ಅವರ ಕಂಠಸಿರಿಯಲ್ಲಿನ ವೈವಿಧ್ಯತೆ ಅಪರೂಪದ್ದು. ಇನ್ನೊಂದು ರೀತಿಯಲ್ಲಿ ಕನ್ನಡದಲ್ಲಿ ಪರಭಾಷಾ ಗಾಯಕರ ಪಾರಮ್ಯ ನಡೆಯುತ್ತಿದ್ದಾಗ ಕನ್ನಡದ ಇಂಪನ್ನು ಮೂಡಿಸಿದ ಹೆಗ್ಗಳಿಕೆ ಕೂಡ ಅವರದ್ದೇ.
ಮಂಜುಳಾ ಅವರು ಹುಟ್ಟಿದ್ದು ಮೈಸೂರಿನಲ್ಲಿ, ಬೆಳೆದದ್ದು...
www.karnatakatv.net:ಕೊರೊನ ಅಲೆ ಕಮ್ಮಿಯಾಗಿ ಶೇಕಡ100 ರಷ್ಟು ಆಸನಕ್ಕೆ ಸರ್ಕಾರ ಸೂಚನೆ ನೀಡಿದ್ದೆ ನೀಡಿದ್ದು, ಒಂದರಿoದೆ ಒಂದರoತೆ ಸಿನಿಮಾಗಳು ತೆರೆಕಾಣುತ್ತಿವೆ. ಅಕ್ಟೊಬರ್ 8 ರಿಂದ ಇಲ್ಲಿಯವರೆಗೆ ಅನೇಕ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದೆ ದಿನ ಇಬ್ಬರು ಹಿರೋಗಳ ಸಿನಿಮಾ ತೆರೆಗಪ್ಪಳಿಸುತ್ತಿದ್ದವು, ಆದರೆ ಈ ಬಾರಿ ಒಂದೆ ದಿನ 4 ಹಿರೋಗಳ ಸಿನಿಮಾ ಒಂದೆ ದಿನ ತೆರೆಗಪ್ಪಳಿಸಲಿವೆ.
ಮುಖ್ಯವಾಗಿ,...
Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...