Monday, August 24, 2026

Malavalli MLA Annadani

ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್‌ಡಿಡಿ ಆಹ್ವಾನ ವಿಚಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿದ ಮಳವಳ್ಳಿ ಶಾಸಕ

ಮಂಡ್ಯ: : ರಾಜಕೀಯ ಬೆರೆಸಿ ಬಿಜೆಪಿ ಕಾರ್ಯಕ್ರಮ ಆಯೋಜನೆ  ಮಾಡುತ್ತಿದ್ದೀರಿ, 2023ಕ್ಕೆ ಬಿಜೆಪಿಯವರು ತಕ್ಕ ಪಶ್ಚಾತ್ತಾಪ ಅನುಭವಿಸುತ್ತಿರಿ ಎಂದು ಮಳವಳ್ಳಿಯಲ್ಲಿ ಶಾಸಕ ಕೆ.ಅನ್ನದಾನಿ ಕಿಡಿಕಾರಿದ್ದಾರೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿರುವುದಕ್ಕೆ ಖುಷಿ ಇದೆ ಆದರೆ ಸರ್ಕಾರದ ಹಣ 60 ಕೋಟಿ ಬಳಸಿ ಕಾರ್ಯಕ್ರಮ ಮಾಡಿರುವುದು ಸರಿಯಲ್ಲ. ಸರ್ಕಾರದ ಕಾರ್ಯಕ್ರಮ ಮಾಡಬೇಕಾದವರು ದುರ್ಬಳಕೆ ಮಾಡಿಕೊಂಡಿದ್ದಾರೆ. ದೈಹಿಕ...

‘ಸುಮಲತಾರನ್ನು ದೇವೇಗೌಡ್ರಿಗೆ ಹೋಲಿಸೋಕ್ಕಾಗುತ್ತಾ?’- ಶಾಸಕ ಅನ್ನದಾನಿ ಲೇವಡಿ

ಮಂಡ್ಯ: ದೇವೇಗೌಡ ಅಂದರೆ ದೇಶದ ದೊಡ್ಡ ಶಕ್ತಿ. ಅಂತಹವರನ್ನ ಸುಮಲತಾಗೆ ಯಾವ ವಿಷಯದಲ್ಲೂ ಹೋಲಿಸಲು ಆಗಲ್ಲ ಅಂತ ಸಂಸದೆ ಸುಮಲತಾ ಅಂಬರೀಶ್ ರನ್ನ ಮಳವಳ್ಳಿ ಶಾಸಕ ಅನ್ನದಾನಿ ಜರಿದಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಅನ್ನದಾನಿ, ಕಾವೇರಿ ನೀರು ಹಂಚಿಕೆ ವಿಚಾರವಾಗಿ ದೇವೇಗೌಡರು ಹೋರಾಟಕ್ಕೆ ಶಕ್ತಿ ತುಂಬಿದ್ದರು. ದೇವೇಗೌಡ್ರು ಅಂದ್ರೇನೇ ದೇಶದ ಒಂದು ದೊಡ್ಡ ಶಕ್ತಿ. ಅವರು...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img