Monday, April 27, 2026

malavalli news

ಕಾಮೇಗೌಡರ ಕೆಲಸಕ್ಕೆ ಕೈಜೋಡಿಸಿದ ಕೇಂದ್ರ ಸರ್ಕಾರ

ಕರ್ನಾಟಕ ಟವಿ ಮಂಡ್ಯ : ಮಳವಳ್ಳಿ ಕಾಮೇಗೌಡ ಜೊತೆಗೆ ಕೇಂದ್ರ ಜಲಶಕ್ತಿ ಖಾತೆ ಸಚಿವ ‌ಗಜೇಂದ್ರಸಿಂಗ್ ಶೆಖಾವತ್ ಮಾತುಕತೆ ನಡೆಸಿದ್ದಾರೆ. ವಿಡಿಯೋ ಕಾಲ್ ಮಾಡಿ ಕಾಮೇಗೌಡ ಜೊತೆಗೆ ಮಾತುಕತೆ ಸಚಿವರು ಕಾಮೇಗೌಡರಿಗೆ ಎಲ್ಲಾ ರೀತಿಯಲ್ಲಿ ಬೆಂಬಲ ನೀಡುವ ಭರವಸೆ‌ ನೀಡಿದ್ರು. ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ನಲ್ಲಿ ಕಾಮೇಗೌಡರ ಕೆರೆ ನಿರ್ಮಾಣ ಕಾರ್ಯ...

ಕೊರೊನಾಗೆ ಬೆಚ್ಚಿಬಿದ್ದ ಗ್ರಾಮೀಣ ಪ್ರದೇಶದ ಜನ ಹೈ ಅಲರ್ಟ್.

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಹಳ್ಳಿಗಳಲ್ಲಿ ಜನರು ಹೈ ಅಲರ್ಟ್ ಆಗಿದ್ದಾರೆ. ರಸ್ತೆಗಳಿಗೆ ಮಣ್ಣಿನ ದಿಬ್ಬಗಳ ಹಾಕಿಕೊಂಡು ತಮ್ಮ ತಮ್ಮ ಗ್ರಾಮಕ್ಕೆ ಯಾರು ಬಾರದಂತೆ ನಿರ್ಬಂಧ  ಹೇರಿಕೊಂಡಿದ್ದಾರೆ. ಮಳವಳ್ಳಿಯಲ್ಲಿ ಕೊರೊನಾ ಸೋಂಕಿತರು ಹೆಚ್ಚಾದ ಹಿನ್ನೆಲೆಯಲ್ಲಿ ತಾಲ್ಲೂಕಿನ  ಹೊನ್ನನಾಯಕನ ಹಳ್ಳಿ ಗ್ರಾಮದ ಜನ  ತಮ್ಮ ಗ್ರಾಮದಿಂದ ಯಾರು...

ಸಂಸದೆ ಸುಮಲತಾರಿಂದ ಅಹಾರ ಕಿಟ್ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿ ವಾಪಸ್ ಬೆಂಗಳೂರಿಗೆ ಬಂದು ಹೋಂ ಕ್ವಾರಂಟೈನ್ ನಲ್ಲಿ ಇದ್ದ ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸರಣೆ ನಭೆ ನಡೆಸಿದ್ರು.. ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಒಕ್ಕಲಿಗರ ಸಂಘದ ಎದುರಿನ. ನಿವೇಶನದಲ್ಲಿ  ಗುಡಿಸಲು ಹಾಕಿಕೊಂಡಿರುವ. ಸ್ಲಂ   ಕುಟುಂಬದವರಿಗೆ  ಅಗತ್ಯ...

ಹೋಂ ಕ್ವಾರಂಟೈನ್ ಮುಗಿಸಿ ಮಂಡ್ಯಕ್ಕೆ ಬಂದ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ : ಸಂಸತ್ ಅಧಿಕಾವೇಶನ ಹಿನ್ನೆಲೆ ದೆಹಲಿಯಲ್ಲಿದ್ದ ಸಂಸದೆ ಸುಮಲತಾ ಬೆಂಗಳೂರಿಗೆ ಆಗಮಿಸಿದ್ದ ಸುಮಲತಾ ಹೋಂ ಕ್ವಾರಂಟೈನ್ ನಲ್ಲಿ ಇದ್ದರು.  ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೇ ಸಿಂಧಿಯಾ ಪುತ್ರ ಬಾಲಿವುಡ್ ಗಾಯಕಿ, ಕೊರೊನಾ ಸೋಂಕಿತೆ  ಕನ್ನಿಕಾ ಕಪೂರ್ ಆಯೋಜಿಸಿದ್ದ ಪಾರ್ಟಿಯಲ್ಲಿ ಭಾಗಿಯಾಗಿದ್ರು. ನಂತರ ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿದ್ರು.. ಹೀಗಾಗಿ ದುಷ್ಯಂತ್ ಸಿಂಗ್ ಕುಳಿತುಕೊಳ್ಳುವ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img