Tuesday, May 5, 2026

Malavalli taluk

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಒಬ್ಬಟ್ಟು ಊಟ ಹಾಕಿಸಿದ ಗ್ರಾಮಸ್ಥರು!

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಯುಗಾದಿ ಹಬ್ಬದ ಸಂದರ್ಭ ವಿಶೇಷ ಕಾರ್ಯಕ್ರಮ ನಡೆಯಿತು. ಶಾಲೆಯಲ್ಲಿ ವಾಸ್ತವ್ಯ ಹೂಡಿ ಅಭ್ಯಾಸ ಮಾಡುತ್ತಿರುವ SSLC ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಹಾಗೂ SDMC ವತಿಯಿಂದ ಹಬ್ಬಕ್ಕೆ ಒಬ್ಬಟ್ಟು ಊಟವನ್ನು ಏರ್ಪಡಿಸಿದರು. SSLC ಪರೀಕ್ಷೆಯ ಹಿನ್ನೆಲೆ, ವಿದ್ಯಾರ್ಥಿಗಳು ಶಾಲೆಯಲ್ಲೇ ಉಳಿದುಕೊಂಡು ಓದುತ್ತಿದ್ದು, ಯುಗಾದಿ ಹಬ್ಬದ ದಿನವೂ ಮನೆಗೆ ತೆರಳದೆ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img