Saturday, March 21, 2026

malavalli

ಮಂಡ್ಯ ಜಿಲ್ಲೆಯ ಇಂದಿನ ಪ್ರಮುಖ ಸುದ್ದಿಗಳು

https://www.youtube.com/watch?v=PbjP157vQ2A ಆಸ್ಪತ್ರೆಯ ಸುತ್ತ ಮುತ್ತಲಿನ 20 ಮರಗಳಿಗೆ ಕೊಡಲಿ ಪೆಟ್ಟು! ಪಾಂಡವಪುರ : ಪಾಂಡವಪುರ ಪಟ್ಟಣದ ಉಪ ವಿಭಾಗೀಯ ಆಸ್ಪತ್ರೆ ಆವರಣದಲ್ಲಿದ್ದ 20ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಸುತ್ತಮುತ್ತಲು ಹೊಂಗೆ, ಬೀಟೆ, ಕಾಡು ಬೇವು, ಇನ್ನಿತರ 50ಕ್ಕೂ ಹೆಚ್ಚು ಮರಗಳು ಇದ್ದು, ಆಸ್ಪತ್ರೆಯ ರೋಗಿಗಳು ಹಾಗೂ ಅವರ ಸಂಬಂಧಿಕರ ವಿಶ್ರಾಂತಿಗೆ ಉತ್ತಮ...

ಮಾದೇಗೌಡ ಅವರ ಋಣ ತೀರಿಸಲು ಕೈ ಅಭ್ಯರ್ಥಿ ಮಧು ಜಿ ಮಾದೇಗೌಡ ಅವರನ್ನು ಗೆಲ್ಲಿಸಿ – ನರೇಂದ್ರ ಸ್ವಾಮಿ

https://www.youtube.com/watch?v=-WE1kCUB6wo&t=8s ಕಾವೇರಿ ಹೋರಾಟಕ್ಕಾಗಿ ತನ್ನ ಜೀವನವನ್ನೇ ಪಣವಾಗಿಟ್ಟು ಹೋರಾಡಿದ್ದ ಮಂಡ್ಯ ಜಿಲ್ಲೆಯ ಗಾಂಧಿ ಮಾದೇಗೌಡರ ಋಣ ತೀರಿಸಲು ದಕ್ಷಿಣ ಪಧವಿದರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಜಿ ಮಾದೇಗೌಡ ಅವರನ್ನು ಗೆಲ್ಲಿಸಿ ಎಂದು ಕೆ ಪಿ ಸಿ ಸಿ ಉಪಾಧ್ಯಕ್ಷ ನರೇಂದ್ರ ಸ್ವಾಮಿ ಬೊಪ್ಪೆ ಗೌಡನಪೂರ (ಬಿ ಜಿ ಪುರ) ಹಾಗೂ ಕಸಬಾ ಹೋಬಳಿ ಪಧವಿದರರ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img