ಮಲಯಾಳಂನಲ್ಲಿ ಮೊದಲ ಸಿನಿಮಾ ನಿರ್ದೇಶನಕ್ಕೆ ಸಜ್ಜಾದ ನಿರ್ದೇಶಕನನ್ನು ಪೊಲೀಸರು, ಸಿನಿಮಾ ಸೆಟ್ಟಿನಿಂದಲೇ ಬಂಧಿಸಿ ಕರೆದೊಯ್ದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮಲಯಾಳಂನ ಪ್ರೇಮಂ ಖ್ಯಾತಿಯ ನಟ ನಿವಿನ್ ಪೌಲಿ ಮತ್ತು ಮಂಜು ವಾರಿಯರ್ ನಟನೆಯ ಪಡುವೆಟ್ಟು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ, ಡೈರೆಕ್ಟರ್ ಕೃಷ್ಣರನ್ನ, ಈ ಸಿನಿಮಾ ಸೆಟ್ಗೆ ಬಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಹಿಳೆಯೊಬ್ಬರು...
Hubli News: ಹುಬ್ಬಳ್ಳಿ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಗ್ಯಾಸ್, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಜಗತ್ತೇ ತತ್ತರಿಸುತ್ತಿದೆ. ಇತ್ತ ಭಾರತ ಹೊಸ ಹೊಸ ತಂತ್ರಜ್ಞಾನ, ಆವಿಷ್ಕಾರದೊಂದಿಗೆ ಒಂದೊಂದೇ ಸ್ವಾವಲಂಬನೆಯ...