Sunday, June 1, 2025

malayalam movies

ಅತ್ಯಾಚಾರ ಆರೋಪ, ಉದಯೋನ್ಮುಖ ನಿರ್ದೇಶಕನ ಬಂಧನ..

ಮಲಯಾಳಂನಲ್ಲಿ ಮೊದಲ ಸಿನಿಮಾ ನಿರ್ದೇಶನಕ್ಕೆ ಸಜ್ಜಾದ ನಿರ್ದೇಶಕನನ್ನು ಪೊಲೀಸರು, ಸಿನಿಮಾ ಸೆಟ್ಟಿನಿಂದಲೇ ಬಂಧಿಸಿ ಕರೆದೊಯ್ದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮಲಯಾಳಂನ ಪ್ರೇಮಂ ಖ್ಯಾತಿಯ ನಟ ನಿವಿನ್ ಪೌಲಿ ಮತ್ತು ಮಂಜು ವಾರಿಯರ್ ನಟನೆಯ ಪಡುವೆಟ್ಟು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ, ಡೈರೆಕ್ಟರ್ ಕೃಷ್ಣರನ್ನ, ಈ ಸಿನಿಮಾ ಸೆಟ್‌ಗೆ ಬಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಿಳೆಯೊಬ್ಬರು...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img