Tuesday, October 14, 2025

Malaysia

ಮಲೇಷ್ಯಾದಲ್ಲಿ ಭೂಕುಸಿತ : 8 ಜನರ ಸಾವು, 50ಕ್ಕೂ ಹೆಚ್ಚು ಜನ ನಾಪತ್ತೆ

ಮಲೇಷ್ಯಾದ ಸೆಲಂಗೋರ್ ರಾಜ್ಯದಲ್ಲಿ ಭೂಕುಸಿತ ಸಂಭವಿಸಿದ್ದು, 8 ಜನ ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಅನುಮಾನವಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 03:00ರ ಸುಮಾರಿಗೆ ರಾಜಧಾನಿ ಕೌಲಾಲಂಪುರ್‌ನ ಉತ್ತರದಲ್ಲಿರುವ ಗುಡ್ಡಗಾಡು ಜೆಂಟಿಂಗ್ ಹೈಲ್ಯಾಂಡ್ಸ್‌ನ ಹೊರಗೆ ಭೂಕುಸಿತ ಸಂಭವಿಸಿದೆ. ಸಮಾಧಿಯಾಗಿರುವ ಜನರನ್ನು ರಕ್ಷಿಸಲು ಅಗ್ನಿಶಾಮಕದಳ ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ...

ಮಲೇಷ್ಯಾದ ನೂತನ ಪ್ರಧಾನಿ ಅನ್ವರ್ ಇಬ್ರಾಹಿಂಗೆ ಪ್ರಧಾನಿ ಮೋದಿ ಅಭಿನಂದೆನೆ

ದೆಹಲಿ: ಮಲೇಷ್ಯಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಭಾರತ-ಮಲೇಷ್ಯಾ ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲ ಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿಯವರು ಟ್ವೀಟ್ ಮೂಲಕ ಅಭಿನಂದೆನೆ ತಿಳಿಸಿದ್ದಾರೆ. ನಿನ್ನೆ ರಾಷ್ಟ್ರೀಯ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನ್ವರ್ ಇಬ್ರಾಹಿಂ ಅವರು...
- Advertisement -spot_img

Latest News

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....
- Advertisement -spot_img