Saturday, July 11, 2026

Malaysia

ಮಲೇಷ್ಯಾದಲ್ಲಿ ಭೂಕುಸಿತ : 8 ಜನರ ಸಾವು, 50ಕ್ಕೂ ಹೆಚ್ಚು ಜನ ನಾಪತ್ತೆ

ಮಲೇಷ್ಯಾದ ಸೆಲಂಗೋರ್ ರಾಜ್ಯದಲ್ಲಿ ಭೂಕುಸಿತ ಸಂಭವಿಸಿದ್ದು, 8 ಜನ ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಅನುಮಾನವಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 03:00ರ ಸುಮಾರಿಗೆ ರಾಜಧಾನಿ ಕೌಲಾಲಂಪುರ್‌ನ ಉತ್ತರದಲ್ಲಿರುವ ಗುಡ್ಡಗಾಡು ಜೆಂಟಿಂಗ್ ಹೈಲ್ಯಾಂಡ್ಸ್‌ನ ಹೊರಗೆ ಭೂಕುಸಿತ ಸಂಭವಿಸಿದೆ. ಸಮಾಧಿಯಾಗಿರುವ ಜನರನ್ನು ರಕ್ಷಿಸಲು ಅಗ್ನಿಶಾಮಕದಳ ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ...

ಮಲೇಷ್ಯಾದ ನೂತನ ಪ್ರಧಾನಿ ಅನ್ವರ್ ಇಬ್ರಾಹಿಂಗೆ ಪ್ರಧಾನಿ ಮೋದಿ ಅಭಿನಂದೆನೆ

ದೆಹಲಿ: ಮಲೇಷ್ಯಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಭಾರತ-ಮಲೇಷ್ಯಾ ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲ ಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿಯವರು ಟ್ವೀಟ್ ಮೂಲಕ ಅಭಿನಂದೆನೆ ತಿಳಿಸಿದ್ದಾರೆ. ನಿನ್ನೆ ರಾಷ್ಟ್ರೀಯ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನ್ವರ್ ಇಬ್ರಾಹಿಂ ಅವರು...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img