Friday, July 4, 2025

Malaysia

ಮಲೇಷ್ಯಾದಲ್ಲಿ ಭೂಕುಸಿತ : 8 ಜನರ ಸಾವು, 50ಕ್ಕೂ ಹೆಚ್ಚು ಜನ ನಾಪತ್ತೆ

ಮಲೇಷ್ಯಾದ ಸೆಲಂಗೋರ್ ರಾಜ್ಯದಲ್ಲಿ ಭೂಕುಸಿತ ಸಂಭವಿಸಿದ್ದು, 8 ಜನ ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಅನುಮಾನವಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 03:00ರ ಸುಮಾರಿಗೆ ರಾಜಧಾನಿ ಕೌಲಾಲಂಪುರ್‌ನ ಉತ್ತರದಲ್ಲಿರುವ ಗುಡ್ಡಗಾಡು ಜೆಂಟಿಂಗ್ ಹೈಲ್ಯಾಂಡ್ಸ್‌ನ ಹೊರಗೆ ಭೂಕುಸಿತ ಸಂಭವಿಸಿದೆ. ಸಮಾಧಿಯಾಗಿರುವ ಜನರನ್ನು ರಕ್ಷಿಸಲು ಅಗ್ನಿಶಾಮಕದಳ ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ...

ಮಲೇಷ್ಯಾದ ನೂತನ ಪ್ರಧಾನಿ ಅನ್ವರ್ ಇಬ್ರಾಹಿಂಗೆ ಪ್ರಧಾನಿ ಮೋದಿ ಅಭಿನಂದೆನೆ

ದೆಹಲಿ: ಮಲೇಷ್ಯಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಭಾರತ-ಮಲೇಷ್ಯಾ ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲ ಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿಯವರು ಟ್ವೀಟ್ ಮೂಲಕ ಅಭಿನಂದೆನೆ ತಿಳಿಸಿದ್ದಾರೆ. ನಿನ್ನೆ ರಾಷ್ಟ್ರೀಯ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನ್ವರ್ ಇಬ್ರಾಹಿಂ ಅವರು...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img