specia news
ಯೆಸ್ ವಿಕ್ಷಕರೆ :
ಕಳೆದ ಎರಡು ವರ್ಷಗಳ ಹಿಂದೆ ವಿಶ್ವದಲ್ಲೆಲ್ಲ ವ್ಯಾಪಿಸಿದ್ದ ಕೊರೋನಾ ಸಾಂಕ್ರಾಮಿಕ ರೋಗ ಹಲವಾರು ಜನರು ಕೇವಲ ಹೆಸರಿನಿಂದಲೆ ಕುಗ್ಗಿ ಹೊಗಿದ್ದಾರೆ. ಇನ್ನು ಕೆಲವು ಜನಗಳು ಈ ಕೊರೋನಾ ಹರಡುವಿಕೆಯಿಂದಾಗಿ ಮರಣಹೊಂದಿದ್ದಾರೆ. ಇವೆಲ್ಲ ನಿಮಗೆ ಗೊತ್ತಿರುವ ಸಂಗತಿಗಳು ಆದರೆ ಈಗ ವೈದ್ಯಕಿಯ ಲೋಕದಿಂದ ಮತ್ತೊಂದು ಭಯಾನಕ ವಿಷಯ ಹೊರಬಿದ್ದಿದೆ.
ಅದೇನೆಂದರೆ ಕೊರೊನಾ ಸಮಯದಲ್ಲಿ...
Deotional:
1.ಸಾಮಾನ್ಯವಾಗಿ ಮಂತ್ರ ಪಠಿಸುವಾಗ ಜಪಮಾಲೆ ಇಡಿದು ಮಂತ್ರವನ್ನು ಪಠಿಸುತ್ತಾರೆ ಆದರೆ ಹಲವರಿಗೆ ಜಪಮಾಲೆ ಹಿಡಿದು ಮಂತ್ರ ಪಠಿಸುವುದರ ಪ್ರಯೋಜನವೇನೆನ್ನುವುದು ತಿಳಿದಿರುವುದಿಲ್ಲ. ಆದರೂ ಸಹ ಮಂತ್ರ ಪಠಿಸುವಾಗ ಜಪಮಾಲೆಯನ್ನು ಹಿಡಿದು ಪಠಿಸುತ್ತಾರೆ. ಜಪಮಾಲೆ ಹಿಡಿದು ಮಂತ್ರ ಪಠಿಸುವುದರಿಂದ ಧಾರ್ಮಿಕ ಪ್ರಯೋಜನ ಮಾತ್ರವಲ್ಲದೆ, ಆರೋಗ್ಯಕ್ಕೆ ಸಂಬಂಧಿಸಿದ ಪ್ರಯೋಜನಗಳೂ ಸಹ ಇದೆ. ಕೈಯಲ್ಲಿ ಜಪಮಾಲೆಯನ್ನು ಹಿಡಿದು ಮಂತ್ರವನ್ನು ಪಠಿಸುವುದರಿಂದ...
Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ರಥ ಮುರಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.
ಈ...