ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿ ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಈ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಇಲ್ಲಿನ ಜನವಸತಿಗೆ ತೊಂದರೆಯಾಗುವ ಬಗ್ಗೆ ಕೆಲವು ಸಂದೇಹಗಳು ವ್ಯಕ್ತವಾಗಿದ್ದು, ಈ ಬಗ್ಗೆ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...