ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿ ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಈ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಇಲ್ಲಿನ ಜನವಸತಿಗೆ ತೊಂದರೆಯಾಗುವ ಬಗ್ಗೆ ಕೆಲವು ಸಂದೇಹಗಳು ವ್ಯಕ್ತವಾಗಿದ್ದು, ಈ ಬಗ್ಗೆ...
Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.
ಪ್ರಕಾಶ್,...