Thursday, November 13, 2025

Malegaon blast

ಮಾಲೆಂಗಾವ್‌ ಸ್ಫೋಟ ಪ್ರಕರಣಕ್ಕೆ ತಾರ್ಕಿಕ ಅಂತ್ಯ

17 ವರ್ಷಗಳ ಬಳಿಕ ಮಾಲೆಂಗಾವ್‌ ಸ್ಫೋಟ ಪ್ರಕರಣದ ಐತಿಹಾಸಿಕ ತೀರ್ಪು ಹೊರ ಬಿದ್ದಿದೆ. ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯ, 7 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಿಜೆಪಿ ಮಾಜಿ ಸಂಸದೆ ಪ್ರಗ್ಯಾ ಠಾಕೂರ್‌, ಮಾಜಿ ಸೇನಾಧಿಕಾರಿ ಲೆಫ್ಟಿನೆಂಟ್‌ ಕರ್ನಲ್‌‌ ಪ್ರಸಾದ್‌, ಶ್ರೀಕಾಂತ್ ಪುರೋಹಿತ್‌ ಸೇರಿ ಎಲ್ಲರನ್ನು ನಿರ್ದೋಷಿಗಳೆಂದು ಹೇಳಿದೆ. ಸಾಕ್ಷ್ಯಾಧಾರ ಕೊರತೆ ಇರುವುದರಂದ, ಪ್ರಕರಣವನ್ನು ಮುಂದುವರೆಸಲು ಸಾಧ್ಯವಿಲ್ಲ....
- Advertisement -spot_img

Latest News

Mandya: ಡಿ.21 ರಂದು ಸಿಪಿಐ(ಎಂ) ಪಕ್ಷದ ವತಿಯಿಂದ ಬೃಹತ್ ಪ್ರತಿಭಟನಾ ಸಭೆ

Mandya News: ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತೆ ನಡೆಯುತ್ತಿರುವ ಜನಾಂದೋಲನವು ನ.15 ರಿಂದ ಡಿ.15 ವರೆಗೆ ಮಂಡ್ಯ ಜಿಲ್ಲಾದ್ಯಂತ ನಡೆಸಲಾಗುವುದು ಎಂದು ಸಿಪಿಐ(ಎಂ)...
- Advertisement -spot_img