Thursday, March 12, 2026

#malemahadeshwara

4 ಹುಲಿಗಳ ಕೊಲೆ? ಮಹದೇಶ್ವರ ಬೆಟ್ಟದಲ್ಲಿ ವಿಷ ಹಾಕಿದ್ರಾ?

https://youtu.be/5fAo1grWZko?si=PD0OVuoKeF50yPkK   ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ, 4 ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. 1 ತಾಯಿ ಹುಲಿ - 3 ಹುಲಿ ಮರಿಗಳು ಸಾವನ್ನಪ್ಪಿದ್ದು, ನಿನ್ನೆ ಹುಲಿಗಳ ಮೃತದೇಹಗಳು ಪತ್ತೆಯಾಗಿವೆ. ಹುಲಿಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ...

ಚಾಮರಾಜನಗರ : ಮಲೆಮಹದೇಶ್ವರನ ಆಶೀರ್ವಾದ ಪಡೆದ ಸಿಎಂ ಸಿದ್ದರಾಮಯ್ಯ

Chamarajnagara News : ಹಣೆಗೆ ತಿಲಕ ಕೈಯಲ್ಲಿ ದಂಡ ಭಕ್ತಿ ಪರವಶವಾಗಿ ಕಂಡು ಬಂದ್ರು ನಮ್ಮ ರಾಜ್ಯದ ಸಿಎಂ ಅಷ್ಟೇ ಅಲ್ಲ ವಧೂ ವರರಿಗೆ ಆಶೀರ್ವಾದವನ್ನೂ ನೀಡಿದರು. ಅದು ಎಲ್ಲಿ ಅಂತೀರಾ ಇಲ್ಲಿದೆ ನೋಡಿ ಡೀಟೈಲ್ಸ್.... ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಜಾನಪದ ಕಲಾ ತಂಡಗಳಿಂದ ಪೂರ್ಣ ಕುಂಭ...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img