Sunday, August 2, 2026

#MaleMahadeshwaraHills

ಹನೂರು ವಲಯದಲ್ಲಿ ಮತ್ತೆ ಹುಲಿ ಹತ್ಯೆ, ಶಂಕಿತರು ವಶಕ್ಕೆ!

ಮಲೆ ಮಹದೇಶ್ವರ ಬೆಟ್ಟದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ, ಪಚ್ಚೆದೊಡ್ಡಿತಾಂಡಾದ ಇಬ್ಬರು ಶಂಕಿತರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. – ಪಚ್ಚೆಮಲ್ಲು ಮತ್ತು ಮಂಜುನಾಥ ಎಂಬ ಶಂಕಿತರನ್ನ ಗುರುತಿಸಲಾಗಿದೆ ಹನೂರು ವಲಯದ ಅರಣ್ಯಾಧಿಕಾರಿಗಳ ಕಾರ್ಯಾಚರಣೆಯಲ್ಲಿ ಬಂಧನಕ್ಕೊಳಗಾಗಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, 12 ವರ್ಷದ ಗಂಡು ಹುಲಿಗೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img