Wednesday, March 25, 2026

Malenadu

Uttara Kannada: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ 3-4 ದಿನದಿಂದ ಬಿಟ್ಟುಬಿಡದೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೋರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕುಮಟಾದ ಚಂಡಿಕಾ ನದಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಮೇಲೆ ಉಕ್ಕಿ ಹರಿಯುತ್ತಿದ್ದು ಶಿರಸಿ-ಕುಮಟಾ ಸಂಪರ್ಕ ಕಡಿತಗೊಂಡಿದೆ. ಇದೀಗ ಹೆದ್ದಾರಿಯಲ್ಲಿ ಕುಸಿದಿರುವ ಮಣ್ಣು ತೆರವುಗೊಳಿಸಲು ಸ್ಥಳೀಯಾಡಳಿತ ಮುಂದಾಗಿದೆ. ಎರಡು ಬದಿ ಸಂಪರ್ಕ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img