Sunday, August 9, 2026

Malenadu

Uttara Kannada: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ 3-4 ದಿನದಿಂದ ಬಿಟ್ಟುಬಿಡದೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೋರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕುಮಟಾದ ಚಂಡಿಕಾ ನದಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಮೇಲೆ ಉಕ್ಕಿ ಹರಿಯುತ್ತಿದ್ದು ಶಿರಸಿ-ಕುಮಟಾ ಸಂಪರ್ಕ ಕಡಿತಗೊಂಡಿದೆ. ಇದೀಗ ಹೆದ್ದಾರಿಯಲ್ಲಿ ಕುಸಿದಿರುವ ಮಣ್ಣು ತೆರವುಗೊಳಿಸಲು ಸ್ಥಳೀಯಾಡಳಿತ ಮುಂದಾಗಿದೆ. ಎರಡು ಬದಿ ಸಂಪರ್ಕ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img