Saturday, March 14, 2026

Maleysia Open Tourney

ಮಲೇಷ್ಯಾ ಓಪನ್: ಸಿಂಧು, ಪ್ರಣಾಯ್ಗೆ ಸೋಲು

https://www.youtube.com/watch?v=3nSplR9JJCM ಕೌಲಾಲುಂಪುರ್: ಎರಡು ಬಾರಿ ಒಲಿಂಪಿಕ್ ಚಾಂಪಿಯನ್ ಪಿ.ವಿ.ಸಿಂಧು  ಹಾಗೂ ಪ್ರಣಾಯ್ ಮಲೇಷ್ಯಾ ಓಪನ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಶುಕ್ರವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಸಿಂಧು, ಚೈನೀಸ್ ಥೈಪೈನ ತಾಯ್ ತ್ಜು ಯಿಂಗ್ ವಿರುದ್ಧ 13-21,21-15,21-13 ಅಂಕಗಳಿಂದ ಸೋಲು ಕಂಡರು. ಇದರೊಂದಿಗೆ ಸಿಂಧು ತಾಯ್ ತ್ಜು ವಿರುದ್ಧ ಆರನೆ ಬಾರಿಗೆ ಸೋಲು ಕಂಡಿದ್ದಾರೆ. ಪುರುಷರ ಸಿಂಗಲ್ಸ್ ವಿಭಾಗದಲ್ಲಿ...

ಮಲೇಷ್ಯಾ ಓಪನ್ :  ಕ್ವಾರ್ಟರ್‍ಗೆ ಸಿಂಧು, ಪ್ರಣಾಯ್

https://www.youtube.com/watch?v=6920FtJgevg ಕೌಲಾಲಂಪುರ್ : ಒಲಿಂಪಿಕ್  ಚಾಂಪಿಯನ್ ಪಿ.ವಿ.ಸಿಂಧು ಮತ್ತು ಅಗ್ರ ಆಟಗಾರ ಎಚ್.ಎಸ್.ಪ್ರಣಾಯ್ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ವಾರ್ಟರ್  ಫೈನಲ್ ತಲುಪಿದ್ದಾರೆ. ಗುರವಾರ ನಡೆದ ಮಹಿಳಾ ಸಿಂಗಲ್ಸ್ ವಿ`ಭಾಗದ ಎರಡನೆ ಸುತ್ತಿನಲ್ಲಿ  ಸಿಂಧು ಥಾಯ್‍ಲ್ಯಾಂಡ್‍ನ ಅಕ್ಷಿತಾ ಅರೆನಾ ವಿರುದ್ಧ  19-21, 21-9, 21-14 ಅಂಕಗಳಿಂದ ಗೆದ್ದರು. ಕ್ವಾರ್ಟರ್ ಫೈನಲ್‍ನಲ್ಲಿ  ಸಿಂಧು ಚೈನಿಸ್ ಥೈಪೈನ  ತಾಯ್ ಜು ಯಿಂಗ್...

ಇಂದಿನಿಂದ ಮಲೇಷ್ಯಾ ಓಪನ್ ಟೂರ್ನಿ

https://www.youtube.com/watch?v=hggzZ2E3fzg ಕೌಲಾಲಂಪುರ: ಕಳಪೆ ಪ್ರದರ್ಶನ ನಂತರ ಪುಟದೆದ್ದಿರುವ ಒಲಿಂಪಿಕ್ ಚಾಂಪಿಯನ್ ಪಿ.ವಿ.ಸಿಂಧು ಹಾಗೂ ಮತ್ತೊಮ್ಮೆ ಸ್ಥಿರ ಪ್ರದರ್ಶನ ತೋರಲು ಸಜ್ಜಾಗಿರುವ ಎಚ್.ಎಸ್.ಪ್ರಣಾಯ್ ಇಂದಿನಿಂದ ಮಲೇಷ್ಯಾ ಬ್ಯಾಡ್ಮಿಂಟನ್ ಓಪನ್ ಟೂರ್ನಿ ಆಡಲಿದ್ದಾರೆ. ಸಿಂಧು ಮೊನ್ನೆ ಇಂಡೋನೇಷ್ಯಾ ಓಪನ್‍ನಲ್ಲಿ ಮೊದಲ ಸುತ್ತಿನಲ್ಲೆ ನಿರ್ಗಮಿಸಿದರು. ಈ ಟೂರ್ನಿಯಲ್ಲಿ ಥಾಯ್‍ಲ್ಯಾಂಡ್‍ನ ಪೆÇರ್ನ್‍ಪಾವ್ವೆ ಚೊಚುವಾಂಗ್ ಅವರಿಂದ ಮೊದಲ ಸವಾಲು ಎದುರಿಸಲಿದ್ದಾರೆ. ಮತ್ತೊರ್ವ ಆಟಗಾರ್ತಿ ಸೈನಾ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img