Tuesday, September 8, 2026

mallesh kv

ಬ್ಯಾಲೆಟ್ ಮತಪತ್ರದಿಂದ ಜನತೆಗೆ ಗೆಲುವು : ಮತಪತ್ರಕ್ಕೆ ಶ್ಲಾಘನೆ

ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ರಾಜ್ಯ ಸರ್ಕಾರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್‌ ಬಳಸಲು ಕೈಗೊಂಡ ಮಹತ್ವದ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ಇವಿಎಂ ಕಾರ್ಯಕ್ಷಮತೆಯ ಮೇಲೆ ಹಲವು ಪ್ರಶ್ನೆಗಳು ಉದ್ಭವಿಸಿರುವುದರಿಂದ, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಸರ್ಕಾರ ಮತ್ತೆ ಬ್ಯಾಲಟ್ ಪೇಪರ್ ಬಳಕೆಗೆ ಮುಂದಾಗಿರುವುದು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಗೊಳಿಸುವುದಾಗಿದೆ ಎಂದು ಅವರು...
- Advertisement -spot_img

Latest News

Haveri: ಸವಣೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದರೂ ಕ್ರಮವಿಲ್ಲವೇ?

Haveri News: ಸವಣೂರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಇದೀಗ ಪ್ರಶ್ನಾರ್ಥಕವಾಗಿದೆ. ಮಕ್ಕಳು, ವೃದ್ಧರು,...
- Advertisement -spot_img