Tuesday, October 7, 2025

Malleswaram

ಸಮೀಕ್ಷೆಯಲ್ಲಿ ಅವ್ಯವಸ್ಥೆ, ಅವೈಜ್ಞಾನಿಕ ಶಿಕ್ಷಕರ ನಿಯೋಜನೆ!

ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಗೆ ಶಿಕ್ಷಕರನ್ನು ಅವೈಜ್ಞಾನಿಕ ರೀತಿಯಲ್ಲಿ ನಿಯೋಜನೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಆರೋಪಿಸಿದ್ದಾರೆ. ಪುಟ್ಟಣ್ಣ ಅವರ ಹೇಳಿಕೆ ಪ್ರಕಾರ, ಸಮೀಕ್ಷೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 5 ವಲಯಗಳಲ್ಲಿ ನಡೆಯುತ್ತಿದೆ. ಶಿಕ್ಷಕರಿಗೆ ತಮ್ಮ ನಿವಾಸ ಅಥವಾ ಕೆಲಸದ ಸ್ಥಳದಿಂದ...

APPU ಹೆಸರಲ್ಲಿ ಉಪಗ್ರಹ ಉಡಾವಣೆ..!

ನಟ ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಉಪಗ್ರಹ ಉಡಾವಣೆ ಮಾಡಲಾಗುತ್ತಿದೆ. ನಟ  ಅವರು ನಿಧನ ಹೊಂದಿದ ನಂತರದಲ್ಲಿ ಅಭಿಮಾನಿಗಳು ನಾನಾ ರೀತಿಯಲ್ಲಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಈಗ ಅಚ್ಚರಿ ಎಂಬಂತೆ ಪುನೀತ್​ ಹೆಸರಲ್ಲಿ ಉಪಗ್ರಹ(Satellite ) ಉಡಾವಣೆ ಬಗ್ಗೆ ಸಚಿವ ಸಿ. ಎನ್. ಅಶ್ವತ್ ನಾರಾಯಣ್ (Ashwath Narayan) ಹೇಳಿಕೆ ನೀಡಿದ್ದಾರೆ. ಇಂದು ರಾಷ್ಟ್ರೀಯ ವಿಜ್ಞಾನ ದಿನ (National Science Day). ಇದರ...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img