Wednesday, August 20, 2025

Mallikarjun Kharge

ಖರ್ಗೆ ನಿಂದನೆ ಸೂಲಿಬೆಲೆ ನಿರಾಳ : ಚಕ್ರವರ್ತಿಗೆ ಸುಪ್ರೀಂನಿಂದ‌ ಬಿಗ್ ರಿಲೀಫ್

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಂದನೆಗೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌ ನೀಡಿದೆ. ಕಳೆದ 2024ರ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ನಮೋ ಬ್ರಿಗೇಡ್‌ ವತಿಯಿಂದ ಕಾರ್ಯಕ್ರಮ ನಡೆದಿತ್ತು. ಆಗ ಭಾಷಣದ ವೇಳೆ ಸೂಲಿಬೆಲೆ ಖರ್ಗೆ ಅವರನ್ನು ಅಯೋಗ್ಯ ಎಂದು ಟೀಕಿಸಿದ್ದರು. ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆ...

ಕಿವಿ ತುಂಬಬೇಡ : ಎಚ್ಚರಿಕೆಯೋ? ಉದ್ದೇಶ ಪೂರ್ವಕವೋ?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಬಣ ಬಡಿದಾಟಕ್ಕೆ ಅಂತಿಮ ತೆರೆ ಬೀಳುವ ಹಂತ ತಲುಪಿಲ್ಲ. ರಾಜ್ಯದಲ್ಲಿ ಎರಡೂ ಪ್ರಮುಖ ಹುದ್ದೆಗಳ ಬದಲಾವಣೆಯ ವಿಚಾದಲ್ಲಿ ಬಣ ರಾಜಕೀಯ ಜೋರಾಗಿದೆ. ಹಾಲಿ ಸಿಎಂ ಸಿದ್ದರಾಮಯ್ಗ ಅವರನ್ನು ಕೆಳಗಿಳಿಸಬೇಕು. ಬದಲಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಆ ಸ್ಥಾನಕ್ಕೆ ತಂದು ಕೂರಿಸಲು ಒಂದು ಬಣ ಸಿದ್ದವಾಗಿದೆ. ಇನ್ನೂ ಯಾವುದೇ...

ಮೋದಿ ಹೊಗಳಿದ್ದ ಕೈ ಸಂಸದನಿಗೆ ಸಂಕಷ್ಟ! : ತರೂರ್ ಯಾವ ಪಕ್ಷಕ್ಕೆ ಸೇರಿದ್ದಾರೆ ಅದನ್ನ ಮೊದಲು ಸ್ಪಷ್ಟಪಡಿಸಲಿ? ಎಂದ ಕಾಂಗ್ರೆಸ್ ನಾಯಕ..

ನವದೆಹಲಿ : ಕಾಂಗ್ರೆಸ್​ ಸಂಸದ ಶಶಿ ತರೂರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷದ ಚಟುವಟಿಕೆಗಳಿಂದ ಅವರನ್ನು ದೂರ ಇಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಾವಣೆ ಮಾಡುವವರೆಗೂ ಕೇರಳದಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಕೆ. ಮುರುಳೀಧರನ್, ಸಂಸದ...

ಖರ್ಗೆನೂ ಪಿಎಂ ಆಗೇ ಆಗ್ತಾರೆ : ರಾಜಕೀಯದಲ್ಲಿ ಸಂಚಲನ ಸೃಷಿಸಿದ ರಾಯರೆಡ್ಡಿ ; ಮೋದಿ ಸರ್ಕಾರ ಪತನವಂತೆ ಯಾವಾಗ ಗೊತ್ತಾ?

ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....

ಸಿದ್ದು ಶಕ್ತಿ ಪ್ರದರ್ಶನಕ್ಕೆ ಹಣದ ಸುರಿಮಳೆ : ಸಮಾವೇಶಕ್ಕೆ ಜನ ಬರ್ಬೇಕು ಅಷ್ಟೇ!

ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದೇ ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ಧತೆ ಜೋರಾಗಿದೆ. ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದುಡ್ಡು ಕೊಟ್ಟು ಜನರನ್ನು ಕರೆ ತರುವ ಬಗ್ಗೆ ನಾಯಕರ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ. ಸಾಧನಾ ಸಮಾವೇಶದ...

ಸಮಯ, ಸಂದರ್ಭಗಳು ಒಟ್ಟಿಗೆ ಬಂದರೆ ಒಳ್ಳೆಯದೇ ಆಗುತ್ತದೆ : ಡಿಕೆ ಶಿವಕುಮಾರ್ ಪರ ಶಾಸಕ ರವಿ ಗಣಿಗ ಬ್ಯಾಟ್!

ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್​​ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...

ಮಂತ್ರಿಗಿರಿಯ ಮೇಲೆ ಕಣ್ಣೀಟ್ಟವರಿಗೆ ಸಲೀಂ ಅಹ್ಮದ್‌ ಗುಡ್‌ ನ್ಯೂಸ್! : ಸಂಪುಟ ವಿಸ್ತರಣೆ ಯಾವಾಗ ಗೊತ್ತಾ?

ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಗುಡ್‌ ನ್ಯೂಸ್‌ ನೀಡಿದ್ದಾರೆ. ಈ ಮೂಲಕ ಈಗಿನಿಂದಲೇ ಕಾಂಗ್ರೆಸ್‌ ಶಾಸಕರಲ್ಲಿ ಮಂತ್ರಿಗಿರಿಯ ಕನಸು ಚಿಗುರುವಂತೆ ಮಾಡಿದ್ದಾರೆ. ಇನ್ನೂ ಈ ಕುರಿತು ಹಾವೇರಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ...

ಪರಿಷತ್‌ ಪಟ್ಟಿಗೆ ಬ್ರೇಕ್ : ಕೈ ನಾಯಕರು ಶಾಕ್‌! ; ನಿಜವಾಗಿ ಆಗಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ಸಿಎಂ ಖರ್ಚಿ ಕದನ ಇನ್ನೊಂದು ಹಂತಕ್ಕೆ ಹೋಗಿ ತಲುಪುವ ಲಕ್ಷಣಗಳು ಗೋಚರವಾಗುತ್ತಿವೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಒಳಗೊಳಗೆ ಕೆಂಡಕಾರುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಇದೀಗ ಹೊಸ ದಾರಿಯನ್ನು ಹುಡುಕಿಕೊಂಡಿದ್ದಾರೆ. ಆ ಹಾದಿ ಹಿಡಿದು ಸಿದ್ದು ಕಟ್ಟಿ ಹಾಕಲು ಡಿಕೆಶಿ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಘೋಷಿಸಿರುವಂತೆ ರಾಜ್ಯ ವಿಧಾನ ಪರಿಷತ್‌ನ...

ಸೇನೆಯ ಬಗ್ಗೆ ಬಹಳ ಹೆಮ್ಮೆ ಇದೆ,‌ ಆರ್ಮಿಗೆ ನನ್ನ ಫುಲ್‌ ಸಪೋರ್ಟ್ : ಭಾರತೀಯ ಸೇನೆಗೆ ರಾಹುಲ್ ಗಾಂಧಿ ಅಭಿನಂದನೆ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವ ಆಪರೇಷನ್‌ ಸಿಂಧೂರ್‌ಗೆ ಕಾಂಗ್ರೆಸ್‌ ಶ್ಲಾಘನೆ ವ್ಯಕ್ತಪಡಿಸಿದೆ. ಆಪರೇಷನ್‌ ಸಿಂಧೂರದ ಬಳಿಕ ಪಕ್ಷದ ನಾಯಕರೊಂದಿಗೆ ತುರ್ತು ಸಭೆಯನ್ನು ನಡೆಸಿ ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೆ ಪಕ್ಷದ ಬೆಂಬಲ ಘೋಷಿಸಿದ್ದಾರೆ. ಸೇನೆಯ ಬಗ್ಗೆ ನನಗೆ...

ಉಗ್ರರ ದಾಳಿ ಗೊತ್ತಿದ್ದೆ ಮೋದಿ ಕಾಶ್ಮೀರಕ್ಕೆ ಹೋಗಿರಲಿಲ್ಲ : ಪಹಲ್ಗಾಮ್‌ ಟೆರರ್ ಅಟ್ಯಾಕ್‌ಗೆ ಖರ್ಗೆ ಬಿಗ್‌ ಟ್ವಿಸ್ಟ್..!‌

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿಚಾರದಲ್ಲಿ ದೇಶದ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಭದ್ರತೆ ಹಾಗೂ ಗುಪ್ತಚರ ವೈಫಲ್ಯ ಎಂದು ಆರೋಪಿಸುತ್ತಲೇ ಬರುತ್ತಿದೆ. ಈ ಕುರಿತು ದೆಹಲಿಯಲ್ಲಿ ಇತ್ತೀಚಿಗಷ್ಟೇ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ ಸ್ವತಃ ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯವಾಗಿದೆ ಎಂದು ಒಪ್ಪಿಕೊಂಡಿತ್ತು. ಆದರೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಎಐಸಿಸಿ ಅಧ್ಯಕ್ಷ...
- Advertisement -spot_img

Latest News

ಖಾಸಗಿ ಡ್ರೈವರ್, ಕ್ಲೀನರ್‌ಗೆ ಸರ್ಕಾರದಿಂದ ಸಿಹಿ ಸುದ್ದಿ- ವಾಹನ ಚಾಲಕರಿಗೆ ಭದ್ರತಾ ಗ್ಯಾರಂಟಿ!

ಖಾಸಗಿ ವಾಣಿಜ್ಯ ವಾಹನಗಳ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಇದು ಗುಡ್‌ನ್ಯೂಸ್‌. ಅಪಘಾತ ಪರಿಹಾರ ಯೋಜನೆ ಅಡಿ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇನ್ನು...
- Advertisement -spot_img