ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ ಹೈಕಮಾಂಡ್ ಸಭೆ ನಡೆಯಲಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಈ ಮಹತ್ವದ ಸಭೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ಹಾಜರಾಗುವ ಸಾಧ್ಯತೆ ರಾಜಕೀಯ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ದೆಹಲಿಗೆ ವಾಪಸ್ಸಾಗಿದ್ದಾರೆ. ಅವರ ಮುಂದಿನ ಹೆಜ್ಜೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಎದ್ದಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಸಂಧಾನ ಮಾತುಕತೆಗೆ ಹೈಕಮಾಂಡ್ ದಿನಾಂಕ ನಿಗದಿ ಮಾಡಿದೆ ಎಂಬ ಎಕ್ಸ್ಕ್ಲೂಸಿವ್ ಮಾಹಿತಿ...
ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕದನ ರೋಚಕ ಹಂತ ತಲುಪಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಹಲವು ಮಾತುಕತೆ ನಡೆಸಿದರೂ, ನಾಯಕರ ನಡುವಿನ ಪ್ರತಿಸ್ಪರ್ಧೆಗೆ ಅಂತ್ಯ ಕಂಡಿಲ್ಲ. ಈಗ ಬಿಕ್ಕಟ್ಟು ನೇರವಾಗಿ ರಾಹುಲ್ ಗಾಂಧಿ ಅಂಗಳ ತಲುಪಿದ್ದು, ನಿರ್ಣಾಯಕ ಚರ್ಚೆಗೆ ಮುಹೂರ್ತ ನಿಗದಿಯಾಗಿದೆ.
ಸದ್ಯ ಕುರ್ಚಿ ಕದನಕ್ಕೆ ಹೊಸ ತಿರುವು ಸಿಕ್ಕಿದೆ. ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ...
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜಕೀಯ ಚರ್ಚೆಗೆ ಭೇಟಿ ಮಾಡಿಲ್ಲ. ಪಕ್ಷದ ಹೊಸ ಕಚೇರಿ ಶಿಲಾನ್ಯಾಸ ದಿನಾಂಕ ನಿಗದಿಗಾಗಿ ಮಾತ್ರ ಮನವಿ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ಹೋಗುವಾಗ ನಮ್ಮ ಹಿರಿಯ ನಾಯಕರನ್ನು ಭೇಟಿ ಮಾಡುವುದು ಸಾಮಾನ್ಯ. ಆದರೆ ಈ ಬಾರಿ ರಾಜಕೀಯ ವಿಷಯವಾಗಿ ಯಾವುದೇ ಚರ್ಚೆ ನಡೆಯಲಿಲ್ಲ....
ಕರ್ನಾಟಕ ರಾಜ್ಯ ರಾಜಕಾರಣದ ಆಟ ದೆಹಲಿಯಲ್ಲಿ ಜೋರಾಗಿದೆ. ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ತೀವ್ರವಾಗುತ್ತಿದ್ದಂತೆ ಸಂಪುಟ ಸರ್ಜರಿ ವಿಚಾರ ಮತ್ತಷ್ಟು ವೇಗ ಪಡೆದಿದೆ. ಕೆಲ ದಿನಗಳ ಹಿಂದೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ–ಸೋನಿಯಾ ಗಾಂಧಿ ಭೇಟಿ ಮೂಲಕ ಸಂಪುಟ ಪುನರ್ರಚನೆಗೆ ಗ್ರೀನ್ ಸಿಗ್ನಲ್ ಪಡೆದಿದ್ದರು. ರಾಹುಲ್ ಗಾಂಧಿ ಕೂಡ ಖರ್ಗೆ ಅವರಿಗೆ...
ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರ ಚಟುವಟಿಕೆ ಚುರುಕುಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆ, ಸಂಪುಟ ಸೇರ್ಪಡೆಗಾಗಿ ಲಾಬಿ ಆರಂಭವಾಗಿದೆ.
ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಕಾಂಕ್ಷಿ ಶಾಸಕರ ಪರೇಡ್ ನಡೆದಿದ್ದು, ಮಂಗಳವಾರ ಹಲವು ಶಾಸಕರು ಖರ್ಗೆ ಅವರನ್ನು...
ರಾಜ್ಯ ಕಾಂಗ್ರೆಸ್ನಲ್ಲಿ ಇದೀಗ ಸಚಿವ ಸಂಪುಟ ಪುನಾರಚನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಅಗತ್ಯ ಎಂದು ಪಟ್ಟು ಹಿಡಿದಿರುವ ವೇಳೆ, ಇತ್ತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಹಂತದಲ್ಲಿ ಯಾವುದೇ ಬದಲಾವಣೆ ಬೇಡ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
ಉಭಯ ನಾಯಕರ ನಿಲುವಿನ ಹಿಂದೆ...
ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...
ಬಿಹಾರದ ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿ ಎನ್ನುವ ಸುದ್ದಿಯ ನಡುವೆ, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಪ್ರಶ್ನೆಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಇದರಲ್ಲಿ ತಪ್ಪೇನಿದೆ? ಆದರೆ, ನಮ್ಮದು ಹೈಕಮಾಂಡ್ ಪಾರ್ಟಿ, ಅಲ್ಲಿ ಏನು ನಿರ್ಧಾರವಾಗುತ್ತೋ ಅದೇ ಅಂತಿಮ ಎಂದು...
ಮಲ್ಲಿಕಾರ್ಜುನ ಖರ್ಗೆಯವರೇ, ಮೊದಲು ನಿಮ್ಮ ಮನೆ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಆರ್ಎಸ್ಎಸ್ ಚಟುವಟಿಕೆ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರದ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ಎದುರಿಸಬೇಕಿರುವುದು ಆರ್ಎಸ್ಎಸ್ ಅಲ್ಲ, ಬಿಜೆಪಿ. ನೀವು ಪ್ರಶ್ನಿಸಬೇಕಿರುವುದು ಮೋಹನ್ ಭಾಗವತ್...
ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ.
ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ...