Wednesday, January 7, 2026

Mallikarjun Kharge

ದೆಹಲಿಯತ್ತ ಸಿದ್ದರಾಮಯ್ಯ, ಹೈಕಮಾಂಡ್ ಅಜೆಂಡಾ ಏನು?

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕುರಿತ ರಾಜಕೀಯ ಕಸರತ್ತು ತಾರಕಕ್ಕೆ ಏರಿರುವ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 27ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. CWC ಸದಸ್ಯರಲ್ಲದಿದ್ದರೂ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ...

ಹೈಕಮಾಂಡ್‌ನ ಸೀಕ್ರೆಟ್ ಸಭೆ : ಸಿಎಂ ಕುರ್ಚಿಗೆ ಹೊಸ ತಂತ್ರ!

ಕರ್ನಾಟಕದ ರಾಜಕೀಯದಲ್ಲಿ ಮತ್ತೆ ಚಟುವಟಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ, ಡಿಸೆಂಬರ್ 6ರಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಿದೆ. ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಉಪಸ್ಥಿತರಿದ್ದರು. ಸಭೆಯ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು...

45 ನಿಮಿಷ ಖರ್ಗೆ-ರಾಹುಲ್ ಮೀಟಿಂಗ್ – ಹಲವು ಪ್ರಶ್ನೆಗಳನ್ನು ಮುಂದಿಟ್ಟ ರಾಗಾ

ದೆಹಲಿಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಬಿಸಿ ಬಿಸಿ ಚರ್ಚೆ ಆಗಿದೆ. ಕರ್ನಾಟಕದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಯುತ್ತಿದ್ದಂತೆ, ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್‌ ಗಾಂಧಿ ಸೀಕ್ರೆಟ್‌ ಮೀಟಿಂಗ್‌ ಮಾಡಿದ್ದಾರೆ. ಖರ್ಗೆ ನಿವಾಸಕ್ಕೇ ರಾಗಾ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. ಸುಮಾರು 45 ನಿಮಿಷಗಳ ಕಾಲ ಮಹತ್ವದ ಮಾತುಕತೆ ಆಗಿದೆ. ಕೇವಲ ಸರ್ಕಾರ...

ಪವರ್ ಶೇರಿಂಗ್ ಗದ್ದಲಕ್ಕೆ ತೆರೆ! CM-DCM ಸಂಧಾನ ಸೂತ್ರಕ್ಕೆ ಇಂದೇ ಕ್ಲಾರಿಟಿ?

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ ಹೈಕಮಾಂಡ್ ಸಭೆ ನಡೆಯಲಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಈ ಮಹತ್ವದ ಸಭೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ಹಾಜರಾಗುವ ಸಾಧ್ಯತೆ ರಾಜಕೀಯ...

ಸಂಧಾನಕ್ಕೆ ಮುಹೂರ್ತ ಫಿಕ್ಸ್, CM – DCM ದೆಹಲಿಗೆ ಬುಲಾವ್!?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ದೆಹಲಿಗೆ ವಾಪಸ್ಸಾಗಿದ್ದಾರೆ. ಅವರ ಮುಂದಿನ ಹೆಜ್ಜೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಎದ್ದಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಸಂಧಾನ ಮಾತುಕತೆಗೆ ಹೈಕಮಾಂಡ್ ದಿನಾಂಕ ನಿಗದಿ ಮಾಡಿದೆ ಎಂಬ ಎಕ್ಸ್‌ಕ್ಲೂಸಿವ್ ಮಾಹಿತಿ...

ಆ ವ್ಯಕ್ತಿ ಬಂದ್ರು ಡಿಕೆಶಿಗೆ ಗುಡ್ ನ್ಯೂಸ್!

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ರೋಚಕ ಹಂತ ತಲುಪಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಹಲವು ಮಾತುಕತೆ ನಡೆಸಿದರೂ, ನಾಯಕರ ನಡುವಿನ ಪ್ರತಿಸ್ಪರ್ಧೆಗೆ ಅಂತ್ಯ ಕಂಡಿಲ್ಲ. ಈಗ ಬಿಕ್ಕಟ್ಟು ನೇರವಾಗಿ ರಾಹುಲ್ ಗಾಂಧಿ ಅಂಗಳ ತಲುಪಿದ್ದು, ನಿರ್ಣಾಯಕ ಚರ್ಚೆಗೆ ಮುಹೂರ್ತ ನಿಗದಿಯಾಗಿದೆ. ಸದ್ಯ ಕುರ್ಚಿ ಕದನಕ್ಕೆ ಹೊಸ ತಿರುವು ಸಿಕ್ಕಿದೆ. ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ...

ಖರ್ಗೆ ಜೊತೆ ಸೀಕ್ರೆಟ್‌ ಸಭೆ – ಗುಟ್ಟು ಬಿಟ್ಟು ಕೊಡದ ಡಿಕೆ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜಕೀಯ ಚರ್ಚೆಗೆ ಭೇಟಿ ಮಾಡಿಲ್ಲ. ಪಕ್ಷದ ಹೊಸ ಕಚೇರಿ ಶಿಲಾನ್ಯಾಸ ದಿನಾಂಕ ನಿಗದಿಗಾಗಿ ಮಾತ್ರ ಮನವಿ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ಹೋಗುವಾಗ ನಮ್ಮ ಹಿರಿಯ ನಾಯಕರನ್ನು ಭೇಟಿ ಮಾಡುವುದು ಸಾಮಾನ್ಯ. ಆದರೆ ಈ ಬಾರಿ ರಾಜಕೀಯ ವಿಷಯವಾಗಿ ಯಾವುದೇ ಚರ್ಚೆ ನಡೆಯಲಿಲ್ಲ....

ದೆಹಲಿಯಲ್ಲಿ ಸಿದ್ದರಾಮಯ್ಯ ಅಂಡ್ ಟೀಂ – ಖರ್ಗೆ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ

ಕರ್ನಾಟಕ ರಾಜ್ಯ ರಾಜಕಾರಣದ ಆಟ ದೆಹಲಿಯಲ್ಲಿ ಜೋರಾಗಿದೆ. ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ತೀವ್ರವಾಗುತ್ತಿದ್ದಂತೆ ಸಂಪುಟ ಸರ್ಜರಿ ವಿಚಾರ ಮತ್ತಷ್ಟು ವೇಗ ಪಡೆದಿದೆ. ಕೆಲ ದಿನಗಳ ಹಿಂದೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ–ಸೋನಿಯಾ ಗಾಂಧಿ ಭೇಟಿ ಮೂಲಕ ಸಂಪುಟ ಪುನರ್‌ರಚನೆಗೆ ಗ್ರೀನ್ ಸಿಗ್ನಲ್ ಪಡೆದಿದ್ದರು. ರಾಹುಲ್ ಗಾಂಧಿ ಕೂಡ ಖರ್ಗೆ ಅವರಿಗೆ...

ಖರ್ಗೆ ನಿವಾಸದಲ್ಲಿ ಶಾಸಕರ ‘ಪರೇಡ್’, ಸ್ಥಾನ ಉಳಿಸಿಕೊಳ್ಳಲು ಸಚಿವರ ಸರ್ಕಸ್!

ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರ ಚಟುವಟಿಕೆ ಚುರುಕುಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆ, ಸಂಪುಟ ಸೇರ್ಪಡೆಗಾಗಿ ಲಾಬಿ ಆರಂಭವಾಗಿದೆ. ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಕಾಂಕ್ಷಿ ಶಾಸಕರ ಪರೇಡ್ ನಡೆದಿದ್ದು, ಮಂಗಳವಾರ ಹಲವು ಶಾಸಕರು ಖರ್ಗೆ ಅವರನ್ನು...

ಹೈಕಮಾಂಡ್ ಎದುರು ಸಿದ್ದು–ಡಿಕೆಶಿ ಮುಖಾಮುಖಿ – ಯಾರಿಗೆ ಮೇಲುಗೈ?

ರಾಜ್ಯ ಕಾಂಗ್ರೆಸ್‌ನಲ್ಲಿ ಇದೀಗ ಸಚಿವ ಸಂಪುಟ ಪುನಾರಚನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಅಗತ್ಯ ಎಂದು ಪಟ್ಟು ಹಿಡಿದಿರುವ ವೇಳೆ, ಇತ್ತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಹಂತದಲ್ಲಿ ಯಾವುದೇ ಬದಲಾವಣೆ ಬೇಡ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಉಭಯ ನಾಯಕರ ನಿಲುವಿನ ಹಿಂದೆ...
- Advertisement -spot_img

Latest News

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...
- Advertisement -spot_img