Sunday, August 9, 2026

Mallikarjun Kharge

ಬೆಂಗಳೂರಿನ ನೀರಿನ ಸಮಸ್ಯೆಗೆ ಕನ್ನಡದಲ್ಲೇ ಪರಿಹಾರ ತಿಳಿಸಿದ ಮೆಗಾಸ್ಟಾರ್ ಚಿರಂಜೀವಿ

Movie News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇರುವ ಕಾರಣಕ್ಕೆ ನಟ ಮೆಗಾಸ್ಟಾರ್‌ ಚಿರಂಜೀವಿ ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕೆಲ ಪರಿಹಾರಗಳನ್ನು ತಿಳಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಹೀಗಿದೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ... ಬಹಳ ಮುಖ್ಯ. ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು...

ಯಾರೂ ನಮ್ಮ‌ ಬಳಿ ರಾಜೀನಾಮೆ ಬಗ್ಗೆ ಚರ್ಚೆ ಮಾಡಿಲ್ಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ

Kolar News: ಕೋಲಾರ: ಕೋಲಾರ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಐವರು ಶಾಸಕರ ರಾಜೀನಾಮೆ ಬೆದರಿಕೆ ವಿಚಾರವಾಗಿ, ಕೋಲಾರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿದ್ದು, ಶಾಸಕರು, ಎಂಎಲ್ ಸಿಗಳ ರಾಜೀನಾಮೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಯಾರೂ ನಮ್ಮ‌ ಬಳಿ ರಾಜೀನಾಮೆ ಬಗ್ಗೆ ಚರ್ಚೆ ಮಾಡಿಲ್ಲ ಎಂದಿದ್ದಾರೆ. ಎಲ್ಲರ ವಿಶ್ವಾಸದ ಮೇಲೆ ಅಭ್ಯರ್ಥಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ....

ಹಾಸನದಲ್ಲಿ ತಂಗಡಗಿ ವಿರುದ್ಧ ಪ್ರತಿಭಟನೆ: ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ

Hassan News: ಹಾಸನ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರ ಕುರಿತು ಹಾಗೂ ದೇಶದ ಯುವ ಸಮೂಹದ ವಿರುದ್ಧ ರಾಜ್ಯದ ಸಚಿವರಾದ ಶಿವರಾಜ ತಂಗಡಗಿ ರವರು ನೀಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಇಂದು ಹಾಸನ ನಗರದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಕಾಂಗ್ರೆಸ್ನ ಸಚಿವರಾದ ಶಿವರಾಜ್ ತಂಗಡಗಿ...

ಕೋಲಾರಕ್ಕೆ ನಾನು ಬಾಡಿಗೆಗೆ ಬಂದಿಲ್ಲ, ಇದು ನನ್ನ ಕರ್ಮಭೂಮಿ: ಸಂಸದ ಮುನಿಸ್ವಾಮಿ

Kolar News: ಕೋಲಾರ: ಕೋಲಾರ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವ ವಿಚಾರದ ಬಗ್ಗೆ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯವಾಗಿದೆ. ಕಾಂಗ್ರೆಸ್ ಪಕ್ಷದ ವಿರೋಧಿ ಬಣಗಳು ತಮ್ಮ ಪ್ರಾಬಲ್ಯ ಕ್ಕಾಗಿ ರಾಜಿನಾಮೆ ವಿಷಯ ತಂದಿರಬಹುದು. ಶಾಸಕರಾಗಬೇಕಾದ್ರೆ ತುಂಬಾ ಕಷ್ಟಪಟ್ಟು ಆಗಿರ್ತಾರೆ, ಹಾಗಾಗಿ ರಾಜೀನಾಮೆ ನೀಡಲ್ಲ. ಪದೇ ಪದೇ ಚುಣಾವಣೆ...

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ACP ಜೀಪ್ ಡ್ರೈವರ್, ಹೆಡ್ಕಾನ್ಸ್‌ಟೇಬಲ್

News: ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಭೇಟೆಯಾಡಿದ್ದು, ಹಣ ಪಡೆಯುವಾಗ ಎಸಿಪಿ ಜೀಪ್ ಡ್ರೈವರ್ ಹೆಡ್ ಕಾನ್ಸ್‌ಟೇಬಲ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಪೀಣ್ಯ ಎಸಿಪಿ ಜೀಪ್ ಡ್ರೈವರ್ ನಾಗರಾಜ್ ಹಾಗೂ ಪೀಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ( ಗಂಗಹನುಮಯ್ಯ 50 ಸಾವಿರ ಹಣ ಪಡೆಯುವಾಗ ಲಾಕ್ ಆಗಿದ್ದಾರೆ. ಚೇತನ್ ಎಂಬಾತ ಕೊಟ್ಟ ದೂರಿನ ಮೇಲೆ...

ವಾಣಿಜ್ಯನಗರಿಯಲ್ಲಿ ಜಗ್ಗಲಗಿ ಹಬ್ಬ: ನಾಳೆ ವಿಶಿಷ್ಟ ಆಚರಣೆಗೆ ಚಾಲನೆ..!

Hubli News: ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಹೋಳಿ ಹಬ್ಬದ ಅಂಗವಾಗಿ ಹುಬ್ಬಳ್ಳಿ ಜಗ್ಗಲಗಿ ಹಬ್ಬವನ್ನು ಮಾ.28 ರಂದು ಮಧ್ಯಾಹ್ನ 3 ಕ್ಕೆ ನಗರದ ಮೂರುಸಾವಿರಮಠದ ಮೈದಾನದಿಂದ ಆಯೋಜನೆ ಮಾಡಲಾಗಿದೆ ಎಂದು ಶಾಸಕರು ಹಾಗೂ ಹುಬ್ಬಳ್ಳಿ ಜಗ್ಗಲಗಿ ಹಬ್ಬದ ಆಯೋಜಕರಾದ ಮಹೇಶ ಟೆಂಗಿನಕಾಯಿ ಹಾಗೂ ಮೂಜಗು ಸ್ವಾಮೀಜಿ ಹೇಳಿದರು. ಹುಬ್ಬಳ್ಳಿಯ ಮೂರುಸಾವಿರಮಠದ ಆವರಣದಲ್ಲಿ ಸುದ್ಧಿಗೋಷ್ಠಿಯಲ್ಲಿ...

ಸಂಸ್ಕೃತಿ ಇಲಾಖೆಯ ಸಚಿವರಿಗೆ ಸಂಸ್ಕೃತಿಯೇ ಇಲ್ಲ: ಮಹೇಶ್ ಟೆಂಗಿನಕಾಯಿ..!

Hubli News: ಹುಬ್ಬಳ್ಳಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಆಕಾಶಕ್ಕೆ ಉಗುಳಿದರೇ ನಮ್ಮ ಮೇಲೆಯೇ ಸಿಡಿಯುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಅವರು ಸಚಿವ ಶಿವರಾಜ ತಂಗಡಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇಶದ ಬಹುದೊಡ್ಡ ನಾಯಕರ ಬಗ್ಗೆ...

ಜೆಡಿಎಸ್ ಪಕ್ಷದ ಯುವ ಮುಖಂಡ ಚಂದನ್‌ಗೆ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಪಟ್ಟ

Political News: ಜೆಡಿಎಸ್ ಪಕ್ಷದ ಯುವ ಮುಖಂಡ ಶ್ರೀ ಚಂದನ್ ಅವರನ್ನು ಕರ್ನಾಟಕ ಪ್ರದೇಶ ಜನತಾದಳದ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ H.D.ಕುಮಾರಸ್ವಾಮಿ ಅವರು ನೇಮಕ ಮಾಡಿದ್ದಾರೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಚಂದನ್ ಅವರನ್ನು ಅಭಿನಂದಿಸಿದರು. https://karnatakatv.net/kangana-ranaut-hits-back-at-congress-leaders-controversial-statement/ https://karnatakatv.net/indian-phd-student-killed-in-garbage-truck-collision-in-london/

ಜೂನ್ 4ರ ನಂತರ ಡಿಕೆಶಿ- ಸಿದ್ದರಾಮಯ್ಯ ಈ ಕಾರಣಕ್ಕಾಗಿ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ: ಅಗರ್ವಾಲ್

Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಮೋಹನ್‌ದಾಸ್ ಅರ್ಗವಾಲ್ ಮಾತನಾಡಿದ್ದು, ಕರ್ನಾಟಕ ರಾಜ್ಯದಲ್ಲಿ 28 ಕ್ಕೆ 28 ಸೀಟ್ ಗೆದ್ದಾಗಿದೆ. 25 ಸೀಟ್ ಬಿಜೆಪಿ ಹಾಗೂ‌ 3 ಸೀಟ್ ಜೆಡಿಎಸ್ ಕೊಟ್ಟಿದ್ದೇವೆ. ಕಾಂಗ್ರೆಸ್‌ಗೆ ಯಾವುದೇ ಉಳಿದಿಲ್ಲ. ಕಾಂಗ್ರೆಸ್‌ನವರು ಒಂದೇ ಒಂದು ಸೀಟ್ ಗೆಲ್ಲಲ್ಲ. ನಾನು ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಒಂದು...

ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಹೆಗಲಿಗೆ ಹೆಗಲು ಕೊಟ್ಟು ಯುದ್ದದಲ್ಲಿ ಹೋರಾಡುತ್ತಾರೆ: ಅಗರ್ವಾಲ್

Hassan News: ಹಾಸನ : ಹಾಸನದಲ್ಲಿ ಪ್ರೀತಂಗೌಡ ವಿರೋಧ ವಿಚಾರದ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರ್ವಾಲ್, ಬಿಜೆಪಿಯ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಪರ‌ ಕೆಲಸ ಮಾಡುತ್ತಿಲ್ಲ ಎನ್ನುವುದು ತಪ್ಪು. ನಮ್ಮ ಕಾರ್ಯಕರ್ತರು ಪೂರ್ತಿ ಶಕ್ತಿಯೊಂದಿಗೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ ಆಗುವುದನ್ನು ಕಾಯ್ತಾ ಇದ್ದಾರೆ. ಬಿಜೆಪಿ ಕಾರ್ಯಕರ್ತರು ಜೆಡಿಎಸ್...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img