Chithradurga News: ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಬೆಳಿಗ್ಗೆಯಿಂದಲೇ ಜಾತ್ರೆಗಾಗಿ ನಾಯಕನಹಟ್ಟಿಯತ್ತ ಮುಖ ಮಾಡಿದ್ದರು. ಬರದ ನಾಡಿನಲ್ಲಿ ಕೆರೆ ಕಟ್ಟಿಸಿ ಜೀವ ಸಂಕುಲ ರಕ್ಷಣೆ ಮಾಡುವ ಮೂಲಕ ಪವಾಡವನ್ನೇ ಸೃಷ್ಟಿಸಿದ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಶ್ರದ್ಧಾ, ಭಕ್ತಿ ಹಾಗೂ ವಿಜೃಂಭಣೆಯಿಂದ ಜರುಗಿತು.
ನಾಡಿನಾದ್ಯಂತ ಭೀಕರ...
Political News: ಬಿ.ವೈ.ವಿಜಯೇಂದ್ರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮಂಡ್ಯ ಲೋಕಸಭಾ ಚುನಾವಣೆ ಬಗ್ಗೆ, ಸುಮಲತಾ ಅವರ ಬಳಿ ಮಾತನಾಡಿ, ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.
ಸಾಕಷ್ಟು ಬಾರಿ ಚುನಾವಣೆ ಸಮಯದಲ್ಲಿ ನಾನು ಒಂದು ವಿಚಾರವನ್ನು ಹೇಳಿದ್ದೇನೆ. ಮುಂದಿನ ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಮತ್ತು ಜೆಡಿಎಸ್, ಎರಡೂ ಪಕ್ಷಗಳು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಬೇಕಾಗಿದೆ. 28ಕ್ಕೆ 28 ಕ್ಷೇತ್ರಗಳಲ್ಲೂ...
Political News: ಎಲೆಕ್ಷನ್ ಅಂದಾಕ್ಷಣ ಕುತೂಹಲ ಹುಟ್ಟಿಸುವ ಕ್ಷೇತ್ರ ಅಂದ್ರೆ ಮಂಡ್ಯ. ಮಂಡ್ಯ ಕ್ಷೇತ್ರಕ್ಕೆ ಯಾವ ಪಕ್ಷಕ್ಕೆ ಯಾವ ಅಭ್ಯರ್ಥಿ ನಿಲ್ಲುತ್ತಾರೆಂದು ಹಲವರಲ್ಲಿ ಕುತೂಹಲ ಮನೆ ಮಾಡಿರುತ್ತದೆ. ಅದರಲ್ಲೂ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಸುಮಲತಾ ಮತ್ತು ಕುಮಾರಸ್ವಾಮಿ ಇಬ್ಬರೂ ಕೂಡ ಚುನಾವಣೆ ನಿಲ್ಲಲು ಸಜ್ಜಾಗಿದ್ದಾರೆ.
ಆದರೆ ಮಂಡ್ಯ...
Political News: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ ಈ ಲೋಕಸಭಾ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಈ ಚುನಾವಣೆ ಸ್ಪರ್ಧೆ ಮಾಡ್ತೀವಿ ಅಂತ.
ಕಾಂಗ್ರೆಸ್ ಬಂದಿಲ್ಲ, ಇಂಡಿ ಒಕ್ಕೂಟವೂ ಬಂದಿಲ್ಲ. ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೀವಿ ಅಂತ ಸ್ಪಷ್ಟನೆ ಇಲ್ಲ. ಯಾವ ಪಾಲಿಸಿ ಇಟ್ಟುಕೊಂಡು ಜನರ ಮುಂದೆ ಹೋಗಬೇಕು ಅನ್ನೋ ನೀತಿಯೇ ಇಲ್ಲ. ಅವರದ್ದು...
Hubli Political News: ಹುಬ್ಬಳ್ಳಿ: ಬರ ಪರಿಹಾರ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಜಿಎಸ್ ಟಿ ಹಣ ಬಾಕಿ ಉಳಿಸಿಕೊಂಡಿಲ್ಲ, ಎಸ್ ಡಿಆರ್'ಎಫ್ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರಕ್ಕೆ...
Hubli News: ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡುವ ಮೂಲಕ ಕಪ್ಪಾಳ ಮೋಕ್ಷ ಮಾಡುತ್ತಾರೆ ಎನ್ನುವ ಮೂಲಕ ತಿರುಗೇಟು...
Hubli News: ಹುಬ್ಬಳ್ಳಿ: ನಾಳೆ ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 9:30 ಕ್ಕೆ ಮಠಧಿಪತಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ವರ್ತಮಾನದ ಸಮಸ್ಯೆಗಳ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ನೀಡಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ...
Hubli news: ಹುಬ್ಬಳ್ಳಿ: ನಿನ್ನೆ (ಮಾ.25) ರಾತ್ರಿ 1 ಗಂಟೆ ಸುಮಾರಿಗೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಮಿನಿಟ್ರಕ್ ಅನ್ನು ಅಣ್ಣಿಗೇರಿ ರಸ್ತೆಯ ಕೊಂಡಿಕೋಪ್ಪ ಚೇಕ್ ಪೋಸ್ಟ್ ದಲ್ಲಿ ಎಸ್ ಎಸ್ ಟಿ ಅಧಿಕಾರಿಗಳ ತಂಡ ತಡೆದು ಪರಿಶೀಲಿಸಿದಾಗ ಅದರಲ್ಲಿ ದಾಖಲೆ ಇಲ್ಲದ ರೂ. 15,36,000 ಮೌಲ್ಯದ ಸಪಾರಬೆಲೆಯ ಸೀರೆಗಳು ದೊರೆತಿದ್ದು, ಸೀರೆ ಹಾಗೂ ಮಿನಿಟ್ರಕ್ ಜಪ್ತಿ...
National Political News: ಸುಪ್ರಿಯಾ ಶ್ರೀನಾಥೆ ಎಂಬ ಕಾಂಗ್ರೆಸ್ ನಾಯಕಿ, ಕಂಗನಾ ರಾಣಾವತ್ಗೆ ಬಿಜೆಪಿ ಟಿಕೇಟ್ ನೀಡಿದ್ದನ್ನು, ಕೆಟ್ಟದಾಗಿ ಟೀಕೆ ಮಾಡಿ ಪೋಸ್ಟ್ ಮಾಡಿದ್ದರು. ಏನಿದೆ ರೇಟ್ ಎಂದು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಕಂಗನಾ ಫೋಟೋ ಅಪ್ಲೋಡ್ ಮಾಡಿದ್ದರು. ನೆಟ್ಟಿಗರು ಹಿಗ್ಗಾಮುಗ್ಗಾ ಉಗಿಯಲು ಶುರು ಮಾಡಿದ್ದಕ್ಕಾಗಿ, ಪೋಸ್ಟ್ ಡಿಲೀಟ್ ಮಾಡಿ, ಖಾತೆ ಹ್ಯಾಕ್ ಮಾಡಲಾಗಿದೆ...
International News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹಲವು ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಅಲ್ಲದೇ, ಭೂತಾನ್ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಕೂಡ ಭಾಜನರಾಗಿದ್ದಾರೆ.
ಇದೀಗ ಭೂತಾನ್ ರಾಜ, ಪ್ರಧಾನಿ ಮೋದಿಯವರನ್ನು ತಮ್ಮ ಅರಮನೆಗೆ ಕರೆದು, ಖಾಸಗಿ ಔತಣ ಕೂಡ ಏರ್ಪಡಿಸಿದ್ದರು. ಈ ವೇಳೆ ಔತಣಕೂಟದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ರಾಣಿಯನ್ನು ಭೇಟಿಯಾಗಿದ್ದು,...