Sunday, August 9, 2026

Mallikarjun Kharge

ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

International News: ಚೈಸ್ತಾ ಕೋಚಾರ್(33) ಎಂಬ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿನಿ, ಲಂಡನ್‌ನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೇಳೆ. ಕಸದ ಲಾರಿ ಬಂದು ಡಿಕ್ಕಿಯಾಗಿದ್ದು, ಸಾವನ್ನಪ್ಪಿದ್ದಾಳೆ. ಇನ್ನು ಕಸದ ಲಾರಿ ಡಿಕ್ಕಿ ಹೊಡೆದಾಗ, ಅಲ್ಲೇ ಇದ್ದ ಆಕೆಯ ಪತಿ, ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಿದರೂ ಕೂಡ, ಚಿಕಿತ್ಸೆ ಫಲಿಸದೇ, ಚೈಸ್ತಾ ಸಾವನ್ನಪ್ಪಿದ್ದಾಳೆ. ಲಂಡನ್...

ರೋಹಿತ್‌ ಶರ್ಮಾಗೇ ಆಡೋದನ್ನ ಹೇಳಿಕೊಟ್ಟ ಪಾಂಡ್ಯಾ: ಆಕ್ರೋಶ ಹೊರಹಾಕಿದ ನೆಟ್ಟಿಗರು

Sports News: ಐಪಿಎಲ್ ಮ್ಯಾಚ್‌ನಲ್ಲಿ ಮುಂಬೈ ಇಂಡಿಯನ್ಸ್‌ಗೆ 5 ಬಾರಿ ಕಪ್ ಗೆಲ್ಲಿಸಿಕೊಟ್ಟಿದ್ದ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ, ಹಾರ್ದಿಕ್ ಪಾಂಡ್ಯಾಗೆ ನಾಯಕತ್ವ ನೀಡಲಾಗಿದೆ. ಈ ಮಧ್ಯೆ ಪಾಂಡ್ಯಾ, ಶರ್ಮಾಗೆ ಆ ಕಡೆ  ಹೋಗಿ ನಿಂತುಕೋ ಅನ್ನೋ ರೀತಿ, ಹೇಳಿದ್ದು, ರೋಹಿತ್ ಕೊಂಚ ಬೇಸರದ ಮುಖ ಮಾಡಿಕೊಂಡೇ, ಫೀಲ್ಡಿಂಗ್ ಮಾಡಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ...

ಪರಪ್ಪನ ಅಗ್ರಹಾರದ ಪಾಲಾದ ಸೋನುಗೌಡ: ರೀಲ್ಸ್ ರಾಣಿಗೆ 14 ದಿನ ನ್ಯಾಯಾಂಗ ಬಂಧನ

News: ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡಿ ಫೇಮಸ್ ಆಗಿದ್ದ ರೀಲ್ಸ್ ರಾಣಿ ಸೋನುಗೌಡ, ಓಟಿಟಿ ಬಿಗ್‌ಬಾಸ್ ಕನ್ನಡದಲ್ಲೂ ಸ್ಪರ್ಧಿಸಿದ್ದರು. ಒಂದು ಮಗುವಿಗೆ ರಕ್ಷಣೆ ಕೊಡಲು, ವಿದ್ಯಾಭ್ಯಾಸ ಕೊಡಲು ನಾನು ಹೆಣ್ಣು ಮಗುವನ್ನು ದತ್ತು ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದರು. ಆದರೆ ಸೋನುಗೌಡ ಮಗುವನ್ನು ಕಾನೂನಾತ್ಮಕವಾಗಿ ದತ್ತು ಪಡೆಯದೇ, ಹಾಗೆ ಮಗುವನ್ನು ತೆಗೆದುಕೊಂಡಿದ್ದು, ಈ ಸಂಬಂಧ ಸೋನು ವಿರುದ್ಧ...

ಬಿಬಿಎಂಪಿ ಆಸ್ತಿ ತೆರಿಗೆ ದರ ಏರಿಕೆ ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, ಸ್ಪಷ್ಟನೆ ನೀಡಿದ್ದಾರೆ. ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎನ್ನುವ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ...

ಯಾವುದೇ ಪಕ್ಷ ತೊರೆದು ಬಿಜೆಪಿ ಸೇರಿದ್ದಲ್ಲಿ ವಾಶಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಯಾರೇ ಯಾವುದೇ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ವಾಷಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಲೇವಡಿ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕೆಕೆಪಿ ಪಕ್ಷವನ್ನು ಬಿಜೆಪಿಗೆ ವಿಲೀನಗೊಳಿಸಿ ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿಯನ್ನು ಈ ಹಿಂದೆ ಪ್ರಧಾನಿಗಳೇ ದೂರ ಇಟ್ಟಿದ್ದರು. ಇದೀಗ ಚುನಾವಣೆಯಲ್ಲಿ...

ಕಾಂಗ್ರೆಸ್ ಪಕ್ಷದಲ್ಲಿ‌ಯಾವುದೇ ಬಣಗಳಿಲ್ಲ ಪಕ್ಷ ಒಂದು ಕುಟುಂಬ ಇದ್ದ ಹಾಗೆ: ವಿನೋದ್ ಅಸೂಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಮಾತನಾಡಿದ್ದು,  ನಿನ್ನೆಯಿಂದ ಪಕ್ಷದ ಎಲ್ಲರ ಅಭಿಪ್ರಾಯ ಪಡೆದು ಪ್ರಚಾರ ಆರಂಭಿಸಿದ್ದೇನೆ. ನಾನು ಯಾವುದೇ ಹರಕೆಯ ಕುರಿಯಲ್ಲ. ಪಕ್ಷ ಒಬ್ಬ ಕಾರ್ಯಕರ್ತನಿಗೆ ಟಿಕೆಟ್ ನೀಡಿದೆ. ಪಕ್ಷದ ನಾಯಕರು ನೀಡಿರುವ ಈ ಅವಕಾಶ ಸದುಪಯೋಗ ಪಡೆಯುವ ಮೂಲಕ‌ ಕಾಂಗ್ರೆಸ್ ಬಾವುಟ ಹಾರಿಸಲಿದ್ದೇವೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ‌ಯಾವುದೇ ಬಣಗಳಿಲ್ಲ...

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಗೆ ಸೇರಿದ ದುಬಾರಿ ಕಾರು ಕಳ್ಳತನ

National Political news: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ದುಬಾರಿ ಕಾರು ಕಳ್ಳತನವಾಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಟೋಯೋಟಾ ಫಾರ್ಚೂನರ್ ಕಾರು ಕಳ್ಳತನ ಮಾಡಲಾಗಿದೆ. ಮಾರ್ಚ್ 19ರಂದು ಈ ಘಟನೆ ನಡೆದಿದೆ. ಕಾರು ಚಾಲಕ ಜೋಗಿಂದರ್, ಕಾರನ್ನು ಸರ್ವಿಸ್ ಮಾಡಿಸಿ, ದೆಹಲಿಯ ಗೋವಿಂದಪುರಿಯಲ್ಲಿರುವ ತಮ್ಮ ಮನೆಯಲ್ಲಿ ತಂದು ನಿಲ್ಲಿಸಿದ್ದರು. ಅವರು ಊಟ ಮಾಡಿ ಬರುವಷ್ಟರಲ್ಲಿ...

ಗೋವಾದಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧೆ..

National Political News: ಗೋವಾದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧಿಸುತ್ತಿದ್ದಾರೆ. ಉದ್ಯಮಿ ಪಲ್ಲವಿ ಡೆಂಪೋಗೆ ಬಿಜೆಪಿ ಟಿಕೇಟ್ ನೀಡಿದ್ದು, ಈ ಮೂಲಕ ಈಕೆ ಗೋವಾ ರಾಜ್ಯದಿಂದ ಬಿಜೆಪಿ ಪಕ್ಷದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೊದಲ ಮಹಿಳಾ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪಲ್ಲವಿ ಬರೀ ಉದ್ಯಮಿ ಮಾತ್ರವಲ್ಲ, ಈಕೆ ಶಿಕ್ಷಣ ತಜ್ಞೆಯೂ...

ಬುಧವಾರದಿಂದ ಮೂರು ಬೆಳಗಾವಿಯಲ್ಲಿ ಶೆಟ್ಟರ್ ಪರ ಬಿಎಸ್‌ವೈ ಭರ್ಜರಿ ಕ್ಯಾಂಪೇನ್..

Hubli News: ಹುಬ್ಬಳ್ಳಿ: ಜಗದೀಶ್ ಶೆಟ್ಟರ್‌ಗೆ ಬಿ‌.ಎ‌ಸ್. ಯಡಿಯೂರಪ್ಪ ಕರೆ ಮಾಡಿ ಮಾತನಾಡಿದ್ದು, ಟಿಕೇಟ್ ಸಿಕ್ಕಿದ್ದಕ್ಕಾಗಿ ಶುಭ ಹಾರೈಸಿದ್ದಾರೆ. ಅಲ್ಲದೇ, ಬೆಳಗಾವಿಯಲ್ಲಿ ಪ್ರಚಾರಕ್ಕೆ ಆಗಮಿಸುವುದಾಗಿ ಹೇಳಿದ್ದಾರೆ. ಮೂರು ದಿನ ಬೆಳಗಾವಿಗೆ ಬಂದು, ಶೆಟ್ಟರ್ ಜೊತೆ ಪ್ರಚಾರ ಮಾಡುತ್ತೇನೆ ಎಂದು ಬಿಎಸ್‌ವೈ ಹೇಳಿದ್ದಾರೆ. ಬುಧವಾರದಿಂದ ಬೆಳಗಾವಿಯಲ್ಲಿ ಮೂರು ದಿನ ಪ್ರಚಾರ ನಡೆಸಲಿದ್ದಾರೆ. ಇನ್ನು ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಶೆಟ್ಟರ್, ನರೇಂದ್ರ...

ಶೋಭಾ ಕರಂದ್ಲಾಜೆ ಬಹಿರಂಗ ಪ್ರಚಾರ, ಭಾಷಣ ನಿರ್ಬಂಧಿಸುವಂತೆ ಚುನಾವಣೆ ಆಯೋಗಕ್ಕೆ ದೂರು

Political News: ಸಂಸದೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳನ್ನು ನಿರ್ಬಂಧಿಸುವಂತೆ, ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಪ್ರಚೋದನಕಾರಿ ಭಾಷಣಗಳಿಂದ ಕೋಮು ಗಲಭೆಗಳಿಗೆ ಕುಖ್ಯಾತರಾಗಿರುವ ಶೋಭಾ ಕರಾಂದ್ಲಾಜೆ ಅವರ ಭಾಷಣಗಳಿಗೆ ಅನುಮತಿ ನೀಡದಂತೆ ಜಿಲ್ಲಾ ಕಾರ್ಯದರ್ಶಿ ಕುಶಾಲ್ ಹರುವೆಗೌಡ ಮತ್ತು ಸಂಜಯ್ ಆಗ್ರಹಿಸಿದ್ದಾರೆ. ಹಿಂದೂ-ಮುಸ್ಲಿಂ-ಕ್ರೈಸ್ತರು ಎಂಬ ಬೇಧ-ಭಾವವಿಲ್ಲದೆ , ಜಾತಿ-ಮತ-ಪಂಥಗಳನ್ನು ಮೀರಿ, ಯಾವುದೇ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img