Sunday, August 9, 2026

Mallikarjun Kharge

ಕಾಂಗ್ರೆಸ್’ನ್ನು ನಾವು ಶಕ್ತಿ ಹೀನಗೊಳಿಸುವ ಅಗತ್ಯವಿಲ್ಲ, ಜನರೇ ಶಕ್ತಿಹೀನಗೊಳಿಸಿದ್ದಾರೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಇಂಡಿಯಾ ಅಲೈಯನ್ಸ್ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು ನಿಲ್ಲಿಸುತ್ತೇವೆ ಎಂಬ ಡಿಎಂಕೆ ನಾಯಕರ ಹೇಳಿಕೆಯನ್ನು ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್'ನವರು ಖಂಡಿಸುತ್ತಾರೆಯೇ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಎಂಕೆ ಇಂಡಿಯಾ ಒಕ್ಕೂಟದ ಭಾಗವಾಗಿದ್ದು, ಮೇಕೆದಾಟುವಿನ ಕುರಿತು ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ತಡೆಹಿಡಿಯುವುದಾಗಿ...

ಅಳೆದು ತೂಗಿ ಅಸೂಟಿಗೆ ಲೋಕಸಭೆ ಟಿಕೆಟ್ – ರಾಜಕೀಯ ಹಿನ್ನೆಲೆ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕೊನೆಗೂ ಅಳೆದು ತೂಗಿ ಓಬಿಸಿ ಅಭ್ಯರ್ಥಿಗೆ ಮನ್ನಣೆ ನೀಡಿದೆ. ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ವಿನೋದ ಅಸೂಟಿಗೆ ಕೊನೆಗೂ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದೆ. ಇವರು 2019 ವಿಧಾನಸಭೆ ಚುನಾವಣೆಯಲ್ಲಿ ಶಂಕರ ಪಾಟೀಲ ಮುನೇನಕೊಪ್ಪ ವಿರುದ್ಧ ನವಲಗುಂದ...

ಧಾರವಾಡ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಅಸೂಟಿಗೆ

Dharwad News: ಧಾರವಾಡ : ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಿದೆ. ಧಾರವಾಡ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ವಿನೋದ್ ಅಸೂಟಿಗೆ ಟಿಕೆಟ್ ನೀಡಲಾಗಿದೆ.ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಸುದ್ದಿಗೋಷ್ಟಿ ನಡೆಸಿ, ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆಯಲ್ಲಿ...

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್..

Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ರನ್ನು ಅರೆಸ್ಟ್ ಮಾಡಲಾಗಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ಅರೆಸ್ಟ್ ಮಾಡಲಾಗಿದ್ದು, ಇವರಿಗೆ ವಿಚಾರಣಗೆ ಹಾಜರಾಗುವಂತೆ ಇಡಿ 9 ಬಾರಿ ಸಮನ್ಸ್ ನೀಡಿದ್ದು. ಆದರೆ ಒಮ್ಮೆಯೂ ವಿಚಾರಣೆಗೆ ಹಾಜರಾಗದೇ, ಡೋಂಟ್ ಕೇರ್ ಮಾಡಿದ್ದ ಕೇಜ್ರಿವಾಲ್‌ ಮನೆಗೆ ಬಂದ ಇಡಿ, ಸೀದಾ ಅರೆಸ್ಟ್ ಮಾಡಿ ಕರೆದೊಯ್ದಿದೆ. ನಾಳೆ...

ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್, ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

Political News: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್ ಮಾಡಿದೆ. ರಾಜ್ಯದ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ್ದು, ರಾಜಕಾರಣಿಗಳ ಮಕ್ಕಳಿಗೂ ಟಿಕೇಟ್ ಸಿಕ್ಕಿದೆ. ಕರ್ನಾಟಕ ಕಾಂಗ್ರೆಸ್ ನ​ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. 1.ಚಿಕ್ಕೋಡಿ- ಪ್ರಿಯಾಂಕ ಜಾರಕಿಹೊಳಿ 2. ಬೆಳಗಾವಿ- ಮೃಣಾಲ್ ಹೆಬಾಳ್ಕರ್ 3. ಬಾಗಲಕೋಟೆ- ಸಂಯುಕ್ತಾ ಪಾಟೀಲ್​ 4. ಕಲಬುರಗಿ- ರಾಧಾಕೃಷ್ಣ ದೊಡ್ಡಮನಿ 5. ರಾಯಚೂರು- ಕುಮಾರ್ ನಾಯ್ಕ್ 6. ಬೀದರ್...

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

Sports News:  ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್ ಕೊನೆಗೂ ಭಾರತಕ್ಕೆ ಬಂದು, ಅಯೋಧ್ಯೆಗೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ಜನವರಿ 22ರಂದು ಭಾರತದ ಅಯೋಧ್ಯೆಯಲ್ಲಿ ರಾಮಲಲ್ಲಾನನ್ನು ಪ್ರಾಣ ಪ್ರತಿಷ್ಠೆ ಮಾಡುತ್ತಾರೆಂಬ ವಿಷಯ ಕೇಳಿ ಬರೀ ಭಾರತದಲ್ಲಿರುವ ಹಿಂದೂಗಳಷ್ಟೇ ಅಲ್ಲದೇ, ಬೇರೆ ಬೇರೆ ದೇಶದ ಪ್ರಜೆಗಳಲ್ಲಿ ಕೆಲವರು ಸಂತಸ ವ್ಯಕ್ತಪಡಿಸಿದ್ದರು. ಅಂಥವರಲ್ಲಿ ಸೌತ್ ಆಫ್ರಿಕಾ...

IPL: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವದಿಂದ ಹಿಂದೆ ಸರಿದ ಧೋನಿ, ಋತುರಾಜ್ ಹೊಸ ನಾಯಕ

Sports News: ಐಪಿಎಲ್ ಪಂದ್ಯದ ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕೆ ಇಷ್ಟು ವರ್ಷದಿಂದ ಕ್ಯಾಪ್ಟನ್ ಆಗಿದ್ದ ಕ್ಯಾಪ್ಟನ್ ಕೂಲ್ ಧೋನಿ, ಈ ಬಾರಿ ನಾಯಕತ್ವದಿಂದ ದೂರ ಸರಿದಿದ್ದಾರೆ. ನೂತನ ನಾಯಕನಾಗಿ ಋತುರಾಜ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್ ಅಂದ ತಕ್ಷಣ ಎಲ್ಲರಿಗೂ ನೆನಪಿಗೆ ಬರುವುದೇ ಧೋನಿ. ಯಾಕಂದ್ರೆ ಆ ತಂಡವನ್ನು ಧೋನಿಯೇ ಮುನ್ನಡೆಸಿಕೊಂಡು ಹೋಗುತ್ತಿದ್ದರು....

ಮಂಡ್ಯ ಬಿಟ್ಟು ಬೇರೆಲ್ಲೂ ಸ್ಪರ್ಧಿಸುವುದಿಲ್ಲವೆಂದ ಸಂಸದೆ ಸುಮಲತಾ ಅಂಬರೀಶ್

Political News: ಮಂಡ್ಯ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್ ಅಭ್ಯರ್ಥಿಗಳಿಗೆ ಬಿಟ್ಟುಕೊಟ್ಟಿದ್ದು, ಸುಮಲತಾ ಅಂಬರೀಷ್ ಚುನಾವಣೆಗೆ ನಿಲ್ಲುತ್ತಾರೋ ಇಲ್ಲವೋ, ನಿಂತರೆ ಯಾವ ಕ್ಷೇತ್ರದಿಂದ ನಿಲ್ಲುತ್ತಾರೆ ಅನ್ನೋ ಪ್ರಶ್ನೆ ಕಾಡುತ್ತಿತ್ತು. ದೆಹಲಿಗೆ ಹೋಗಿ ಬಂದಿರುವ ಸುಮಲತಾ ಅಂಬರೀಷ್, ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಮಂಡ್ಯ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದಲ್ಲಿ ತಾನು ಸ್ಪರ್ಧಿಸುವುದಿಲ್ಲವೆಂದಿದ್ದಾರೆ. ದೆಹಲಿಗೆ ಹೋಗಿ, ಒಂದಿಷ್ಟು ಚರ್ಚೆ...

ಬಿಜೆಪಿಯಿಂದ ಮೂರನೇ ಪಟ್ಟಿ ರಿಲೀಸ್: ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧೆ

Political News: ಲೋಕಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, ತಮಿಳುನಾಡಿನ 9 ಕ್ಷೇತ್ರಕ್ಕೆ ಅಬ್ಯರ್ಥಿಗಳನ್ನು ಘೋಷಿಸಿದೆ. ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧಿಸುತ್ತಿದ್ದು, ಚೆನ್ನೈ ಕೇಂದ್ರದಿಂದ ಪಿ.ಸೆಲ್ವಂ, ವೆಲ್ಲೂರಿನಿಂದ ಎ.ಸಿ.ಶಣ್ಮುಗಂ, ಕೃಷ್ಣಗಿರಿಯಿಂದ ಸಿ.ನರರಸಿಂಹನ್, ನೀಲಗಿರಿ ಕ್ಷೇತ್ರದಿಂದ ಎಲ್.ಮುರುಗನ್, ಪೆರಂಬಲೂರ್‌ನಿಂದ ಟಿ.ಆರ್.ಪಾರಿವೆಂದರ್, ತೂತುಕುಡಿಯಿಂದ ನೈನರ್ ನಾಗೇಂದ್ರನ್, ಕನ್ಯಾಕುಮಾರಿ ಕ್ಷೇತ್ರದಿಂದ ರಾಧಾಕೃಷ್ಣನ್ ಸ್ಪರ್ಧೆ ಮಾಡಲಿದ್ದಾರೆ. ಇನ್ನು ಬಿಜೆಪಿ ರಿಲೀಸ್ ಮಾಡಿದ...

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ: ಪ್ರಾರ್ಥಿಸಿದವರಿಗೆ ಧನ್ಯವಾದ ತಿಳಿಸಿದ ಪುತ್ರ

Political News: ಮಾಜಿ ಸಿಎಂ ಹೆಚ್.ಡಿ.ಕುಮರಾಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಚಿಕಿತ್ಸೆ ಕೊಡಿಸಿದ್ದು, 3ನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img