Sunday, August 9, 2026

Mallikarjun Kharge

ಸಿಲೆಂಡರ್ ಸೋರಿಕೆಯಿಂದ ಮಹಿಳೆ ಸಾವು ಪ್ರಕರಣ: ಧಾರವಾಡ ಜಿಲ್ಲಾಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೇಟಿ

Dharwad News: ಧಾರವಾಡ : ಸಿಲೆಂಡರ್ ಸೋರಿಕೆಯಿಂದ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೇ ವೇಳೆ ಗಾಯಗೊಂಡಿದ್ದ ರೋಗಿಗಳನ್ನನು ವಿಚಾರಿಸಲು, ಧಾರವಾಡ ಜಿಲ್ಲಾಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದಾರೆ. ಧಾರವಾಡ ಜಿಲ್ಲೆಯ ಕಲ್ಲೆ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟವಾಗಿ ಓರ್ವ ಮಹಿಳೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ....

ಬಿಜೆಪಿಗರು ಕಾಂಗ್ರೆಸ್ ಖಾತೆಗಳನ್ನು ಸ್ಥಗಿತಗೊಳಿಸಬಹುದು, ನಮ್ಮ ಚೈತನ್ಯವನ್ನಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಹತ್ತಿಕ್ಕಲು ಬಿಜೆಪಿ ಸರ್ಕಾರ ನಡೆಸುತ್ತಿರುವ ಕುತಂತ್ರಗಳು ಬರೀ ಪ್ರಜಾಸತ್ತಾತ್ಮಕವಲ್ಲ. ಭಯಾನಕ ಸೋಲನ್ನು ನೋಡುತ್ತಿರುವುದರಿಂದ ಅವರೆಷ್ಟು ಹತಾಷರಾಗಿದ್ದಾರೆಂದು ಇದು ತೋರಿಸುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದ್ದ ಕಾರಣ, ಆಕ್ರೋಶ ಹೊರಹಾಕಿರುವ ಡಿಸಿಎಂ, ಮೋದಿ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ...

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿದ್ದಕ್ಕೆ, ಬಿಜೆಪಿ, ಮೋದಿ ವಿರುದ್ಧ ಸಿಎಂ ವಾಗ್ದಾಳಿ

Political News: ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದ್ದಕ್ಕಾಗಿ, ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ...

ಮುಸ್ಲಿಂ ಯುವಕರ ಮೇಲೇಕೆ ಬಿಜೆಪಿಯವರಿಗೆ ಈ ಪರಿ ದ್ವೇಷ?: ಸಚಿವ ದಿನೇಶ್ ಗುಂಡೂರಾವ್

Political News: ಬಿಜೆಪಿಗರು ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ಮುಕೇಶ್ ಪರ ನಿಂತು ಪ್ರತಿಭಟನೆ ಮಾಡಿದ್ದು, ಈ ಬಗ್ಗೆ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದರು. ಅದೇ ರೀತಿ ಇಂದು ದಸಿಚನ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದು, ನಮ್ಮ ದೇಶದ ಮುಸ್ಲಿಂ ಯುವಕರು ಬಿಜೆಪಿಯವರಿಂದ ದೌರ್ಜನ್ಯಕ್ಕೊಳಗಾಗಿ ಮಾಡದ ತಪ್ಪಿಗೆ ವರ್ಷಾನುಗಟ್ಟಲೆ ಜೈಲು ಶಿಕ್ಷೆ...

ರಾಮನಗರ MLA ಇಕ್ಬಾಲ್ ಹುಸೇನ್ ಮತ್ತು ಸಂಸದ DK ಸುರೇಶ್ ವಿರುದ್ದ ಸಿಡಿದೆದ್ದ ರಾಮನಗರದ ದಲಿತ ಮುಖಂಡರು.

Ramanagara Political News: Mp ಚುನಾವಣೆಯಲ್ಲಿ dk ಸುರೇಶ್ ಬೆಂಬಲಿಸದಿರಲು ದಲಿತ ಮುಖಂಡರು ನಿರ್ಧಾರ ಮಾಡಿದ್ದಾರೆ. ದಲಿತ ಮುಖಂಡ ನಗರಸಭಾ ಸದಸ್ಯ ಶಿವಕುಮಾರಸ್ವಾಮಿ, ಚಲುವರಾಜು ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ, ದಲಿತ ಮುಖಂಡರು ಇಕ್ಬಾಲ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ . ಇಕ್ಬಾಲ್ ಹುಸೇನ್ ತನ್ನದೇ ಆದ ಒಂದು ಕೂಟ ರಚಿಸಿಕೊಂಡು ಕಾಂಗ್ರೆಸ್ ಗೆಲುವಿಗೆ ದುಡಿದಂತಹ...

ಮಾರಕ ಡೆಂಗ್ಯೂ ಜ್ವರಕ್ಕೆ ಹಾಸನದಲ್ಲಿ 7 ವರ್ಷದ ಬಾಲಕಿ ಬಲಿ

Hassan News: ಹಾಸನ : ಮಾರಕ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಬೆಥನಿ ಸೆಂಟ್ರಲ್ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ಸಾತ್ವಿಕ(7) ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ. ಸಾತ್ವಿಕ ಬಂಡಿಹಳ್ಳಿ ಗ್ರಾಮದ ಉಪನ್ಯಾಸಕ ಗಂಗಾಧರ್ ಅವರ ಪುತ್ರಿಯಾಗಿದ್ದು, ಕಳೆದ ಮೂರ್ನಾಲ್ಕು ದಿನದಿಂದ ಈಕೆ ಜ್ವರದಿಂದ ಬಳಲುತ್ತಿದ್ದಳು. ಹಾಗಾಗಿ ಆಕೆಯನ್ನು ಖಾಸಗಿ ನರ್ಸಿಂಗ್ ಹೋಂನಲ್ಲಿ...

ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮುರಿದು ಬಿದ್ದ ಮದುವೆ..

Hassan News: ಹಾಸನ: ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮದುವೆ ಮುರಿದು ಬಿದ್ದ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಇಂದು ಬೇಲೂರಿನ ಒಕ್ಕಲಿಗರ ಸಂಘದಲ್ಲಿ ಈ ಮದುವೆ ನಡೆಯಬೇಕಿತ್ತು. ಬೇಲೂರಿನ ತೇಜಸ್ವಿನಿ ಮತ್ತು ಶಿವಮೊಗ್ಗ ಮೂಲದ ಪ್ರಮೋದ್ ಕುಮಾರ್ ಮದುವೆ ನಿಶ್ಚಯವಾಗಿತ್ತು. ಆದರೆ ತಾಳಿ ಕಟ್ಟುವ ಸಮಯದಲ್ಲೇ ಬಂದ ವಧುವಿನ ಮಾಜಿ ಪ್ರಿಯಕರ...

ಕಾಂಗ್ರೆಸ್ ಸರ್ಕಾರ ಹಾಸನದ ರೈತರಿಗೂ ದ್ರೋಹ ಬಗೆದಿದೆ: ಮಾಜಿ ಶಾಸಕ ಪ್ರೀತಂಗೌಡ

Political News: ಬಿಜೆಪಿ ನಾಯಕ ಪ್ರೀತಂಗೌಡ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದು, ಸ್ಟ್ರಾಂಗ್ ಎಂದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರೇ, ತಮಿಳುನಾಡಿನ ನಿಮ್ಮ ಮಿತ್ರ ಪಕ್ಷದ ಸ್ಟಾಲಿನ್ ಅವರು I.N.D.I ಮೈತ್ರಿಕೂಟ ಗೆದ್ದರೆ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ತಮ್ಮ ಪ್ರಣಾಳಿಕೆಯಲ್ಲೇ ಘೋಷಿಸಿದ್ದಾರೆ. ಮೇಕೆದಾಟುವಿನ ಹೆಸರಲ್ಲಿ ಊರೂರು ಸುತ್ತಿ ಜಾತ್ರೆ ಮಾಡಿದ...

ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಭೇಟಿಯಾದ ಮಾಜಿ ಸಚಿವ ರೇವಣ್ಣ, ಪ್ರಜ್ವಲ್

Political News: ಬೆಂಗಳೂರಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಹಿರಿಯ ನಾಯಕರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರನ್ನು ಅವರ ಸ್ವಗೃಹದಲ್ಲಿ ಇಂದು ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ...

ನನ್ನನ್ನು ಆ ಹೆಸರಿನಿಂದ ಕರೆಯಬೇಡಿ, ಮುಜುಗರವಾಗತ್ತೆ: ವಿರಾಟ್ ಕೊಹ್ಲಿ

Sports News: ಬೆಂಗಳೂರಿನಲ್ಲಿ ನಡೆದ ಅನ್‌ಬಾಕ್ಸಿಂಗ್ ಆರ್‌ಸಿಬಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕ್ರಿಕೇಟಿಗ ವಿರಾಟ್ ಕೊಹ್ಲಿಯನ್ನು ವೇದಿಕೆ ಮೇಲೆ ಕರೆದಾಗ, ಅವರು ನನ್ನನ್ನು ದಯವಿಟ್ಟು ಹಾಗೆ ಕರಿಯಬೇಡಿ. ನನಗೆ ಮುಜುಗರವಾಗತ್ತೆ ಎಂದಿದ್ದಾರೆ. ವಿರಾಟ್ ಈ ರೀತಿ ಯಾಕೆ ಹೇಳಿದರು ಅಂದ್ರೆ, ನಿರೂಪಕರು ಕಿಂಗ್ ಕೊಹ್ಲಿ ಎಂದು ವಿರಾಟ್‌ರನ್ನು ಕರೆದಿದ್ದಕ್ಕೆ, ವಿರಾಟ್ ಈ ರೀತಿ ಹೇಳಿದ್ದಾರೆ. ನಮಗೆ ಇಂದು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img