Sunday, August 9, 2026

Mallikarjun Kharge

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಿಂದ ದಿನಸಿ ಕಳ್ಳ ಸಾಗಾಟ: ವಾರ್ಡನ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Hassan News: ಹಾಸನ : ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಿಂದ ದಿನಸಿ ಕಳ್ಳ ಸಾಗಾಟ ಮಾಡುತ್ತಿದ್ದಾರೆಂದು, ಹಾಸ್ಟೆಲ್ ವಾರ್ಡನ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಹಾಸನ ಜಿಲ್ಲೆ, ಆಲೂರು ಪಟ್ಟಣದಲ್ಲಿರುವ ಬಾಲಕರ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಕೆಲ ಯುವಕರು ಹಾಸ್ಟೇಲ್‌ನಿಂದ ದಿನಸಿ ಪದಾರ್ಥಗಳನ್ನು ಕೊಂಡೊಯ್ಯುವಾಗ ಸಿಕ್ಕಿಬಿದ್ದಿದ್ದಾರೆ. ಪ್ರತಿನಿತ್ಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಡುಗೆ...

ಧಾರವಾಡದ ಮತ್ತೊಬ್ಬ ರೌಡಿಶೀಟರ್ ಗಡಿಪಾರು

Dharwad News: ಧಾರವಾಡ : ಧಾರವಾಡ ತೇಜಸ್ವಿನಗರ ನಿವಾಸಿ ರೌಡಿಶೀಟ‌ರ್ ಇರ್ಫಾನ್ ಶೇಖ್ ಅಲಿಯಾಸ್ ಛೋಟಾ ಇರ್ಫಾನ್ ಎಂಬಾತನನ್ನು ಗಡಿಪಾರು ಮಾಡಿ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ ಆದೇಶ ಹೊರಡಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಇರ್ಫಾನ್ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕವೂ ಆತ ಅಪರಾಧ ಕೃತ್ಯ ಮುಂದುವರೆಸಿದ್ದ. ಕಲಬುರ್ಗಿ ಜಿಲ್ಲೆ ನೆಲೋಗಲ್ ಪೊಲೀಸ್ ಠಾಣಾ...

ಸದ್ಗುರು ಜಗ್ಗಿ ವಾಸುದೇವ್ ಗುರೂಜಿಗೆ ಮೆದುಳಿನ ಚಿಕಿತ್ಸೆ

News: ಸದ್ಗುರು ಜಗ್ಗಿ ವಾಸುದೇವ್ ಗುರೂಜಿ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆಯಾಗಿದೆ. ರಕ್ತಸ್ರಾವ ಮತ್ತು ಮೆದುಳು ಊದಿದ್ದ ಕಾರಣ, ಗುರೂಜಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಮೆದುಳಿನ ಆಪರೇಷನ್ ಮಾಡಲಾಗಿದೆ. ಕಳೆದ ನಾಲ್ಕು ವಾರಗಳಿಂದ ಜಗ್ಗಿ ವಾಸುದೇವ್ ಗುರೂಜಿ ತೀವ್ರ ತಲೆನೋವಿನಿಂದ ಬಳಲುತ್ತಿದ್ದು, ಸಾಮಾನ್ಯ ತಲೆನೋವೆಂದು ತಿಳಿದು ಸುಮ್ಮನಾಗಿದ್ದಾರೆ. ಆದರೆ ಮಾರ್ಚ್ 14ರಂದು ದೆಹಲಿಗೆ ಬಂದಿದ್ದಾಗ,...

ಅನಂತ್ ಅಂಬಾನಿ ಪ್ರಿವೆಡ್ಡಿಂಗ್‌ ಕಾರ್ಯಕ್ರಮದಲ್ಲಿ ಕಳ್ಳತನ ಮಾಡಿದವರ ಬಂಧನ

National News: ಮಾರ್ಚ್ 3ರಂದು ಗುಜರಾತ್‌ನ ಜಾಮ್‌ನಗರದಲ್ಲಿ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಪ್ರಿವೆಡ್ಡಿಂಗ್ ಕಾರ್ಯಕ್ರಮ ನಡೆಯಿತು. ಈ ವೇಳೆ ಅಲ್ಲಿ ಕೆಲಸಕ್ಕೆಂದು ಬಂದಿದ್ದ ಐವರು ನಗದು, ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ದೂರು ನೀಡಿದ್ದಕ್ಕಾಗಿ, ಈ ಐವರು ಆರೋಪಿಗಳನ್ನು ಗುಜರಾತ್ ಪೊಲೀಸರು ಬಂಧಿಸಿದ್ದು, ಇವರೆಲ್ಲ ತಮಿಳುನಾಡಿದ ತಿರುಚಿನಾ ಪಲ್ಲಿಯವರಾಗಿದ್ದಾರೆ. ಆರೋಪಿಗಳು...

ಮದ್ಯಪ್ರಿಯರಿಗೆ ಬಿಗ್ ಶಾಕ್: ಅವಳಿ ನಗರದಲ್ಲಿ 5 ದಿನ ಮದ್ಯ ಮಾರಾಟ ಬಂದ್

Hubli News: ಹುಬ್ಬಳ್ಳಿ: ಮದ್ಯಪ್ರಿಯರೇ ನೀವು ನೋಡಲೇ ಬೇಕಾದ ಸುದ್ದಿ ಇದು. ಅವಳಿ ನಗರದಲ್ಲಿ ಐದು ದಿನಗಳ ಕಾಲ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಹೋಳಿ ಹುಣ್ಣಿಮೆ ಅಂಗವಾಗಿ, ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಮಾರ್ಚ್ 25 ರಿಂದ 29 ರವರೆಗೆ ಬಣ್ಣದ ಓಕುಳಿ (ರಂಗಪಂಚಮಿ) ಆಚರಿಸುವುದರಿಂದ, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ...

ಅಯೋಧ್ಯೆ ರಾಮಮಂದಿರಕ್ಕೆ ನಟಿ ಪ್ರಿಯಾಂಕಾ ಛೋಪ್ರಾ, ನಿಕ್ ಜೋನಸ್ ಭೇಟಿ

Bollywood News: ನಟಿ ಪ್ರಿಯಾಂಕಾ ಛೋಪ್ರಾ ಕೆಲ ದಿನಗಳ ಹಿಂದಷ್ಟೇ ಕುಟುಂಬ ಸಮೇತರಾಗಿ ಭಾರತಕ್ಕೆ ಬಂದಿದ್ದರು. ಇದೀಗ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ಪ್ರಿಯಾಂಕಾಳೊಂದಿಗೆ, ಈಕೆಯ ಗಂಡ ನಿಕ್ ಜೋನಸ್ ಮತ್ತು ಮಗಳು ಮಾಲತಿ ಕೂಡ, ಬಾಲಕರಾಮನ ದರ್ಶನ ಮಾಡಿದ್ದಾರೆ. ವಿದೇಶದಲ್ಲಿ ಪತಿಯ ಮನೆಯಲ್ಲಿರುವ ಪ್ರಿಯಾಂಕಾ ಛೋಪ್ರಾ, ಕಳೆದ ವರ್ಷ ಪರಿಣಿತಿ...

ಧಾರವಾಡ ಲೋಕ ಕೈ ಟಿಕೆಟ್‌ಗಾಗಿ ರಜತ್ ಬೆಂಬಲಿಗರ‌ ಆಕ್ರೋಶ: ಟಿಕೆಟ್ ನೀಡಲು ಆಗ್ರಹಿಸಿ ಪ್ರೊಟೆಸ್ಟ್.

Hubli News: ಹುಬ್ಬಳ್ಳಿ; ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ರಜತ್ ಉಳ್ಳಾಗಡ್ಡಿಮಠಗೆ ನೀಡಲು‌ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ‌ರಜತ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ‌ ಆಕ್ರೋಶ ಹೊರ ಹಾಕಿದರು. ನಗರದ ದುರ್ಗದ್ ಬೈಲ್‌ನಲ್ಲಿ ಪ್ರತಿಭಟನೆ ನಡೆಸಿದ ರಜತ್ ಬೆಂಬಲಿಗರು ಹಾಗೂ ಕಾರ್ಯಕರ್ತರು ರಜತ್ ಪರ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಜತ್ ಉಳ್ಳಾಗಡ್ಡಿಮಠ ಕಾಂಗ್ರೆಸ್...

ರಾಹುಲ್ ಗಾಂಧಿ ಪ್ರಧಾನಿಯಾಗುವವರೆಗೂ ಈ ಅಂಗಡಿಯಲ್ಲಿ ಸಾಲ ನೀಡಲಾಗುವುದಿಲ್ಲವಂತೆ..

National Political News: ಅಂಗಡಿಯಲ್ಲಿ ಸಾಲ ಕೊಡಬೇಕಾಗುತ್ತದೆ ಎಂದು ಹಲವರು ಅಂಗಡಿ ಎದುರು ಬೋರ್ಡ್ ಹಾಕಿರುತ್ತಾರೆ. ಗ್ರಾಹಕರೇ ದೇವರು, ದೇವರಿಗೆ ಸಾಲ ಕೊಡುವಷ್ಟು ನಾವು ದೊಡ್ಡವಲ್ಲ. ಸಾಲ ಕೊಟ್ಟು ಗೆಳೆತನ ಮುರಿದುಕೊಳ್ಳಲು ಇಷ್ಟವಿಲ್ಲ. ಸಾಲ ಪಡೆದು ಸಂಬಂಧ ಹಾಳು ಮಾಡಿಕೊಳ್ಳಬೇಡಿ. ಹೀಗೆ ತರಹೇವಾರಿ ಬೋರ್ಡ್ ಕಂಂಡಿರುತ್ತೇವೆ. ಉತ್ತರ ಭಾರತದ ಅಂಗಡಿಯೊಂದರಲ್ಲಿ ಓರ್ವ ವ್ಯಕ್ತಿ, ರಾಹುಲ್ ಗಾಂಧಿ...

ಛದ್ಮವೇಷದಲ್ಲಿ ರಾಮಲಲ್ಲಾ ಆಗಿ ಮಿಂಚಿದ ಬಾಲಕ.. ಮೇಕಪ್ ಮಾಡಿದ್ಯಾರು ಗೊತ್ತಾ..?

Bengal News: ಈ ವರ್ಷ ಭಾರತದಲ್ಲಿ ನಡೆದ ಪ್ರಮುಖ ಕಾರ್ಯಗಳಲ್ಲಿ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕೂಡ ಒಂದು. ಎಲ್ಲರೂ ಜನವರಿ 22ರಂದು ರಾಮಲಲ್ಲಾನನ್ನು ಕಣ್ತುಂಬಿಕೊಳ್ಳಲು ಕಾತುರರಾಗಿದ್ದರು. ಬಳಿಕ ಅಯೋಧ್ಯೆಗೆ ಭೇಟಿ ನೀಡಿ, ಎಷ್ಟೋ ಜನ, ರಾಮಲಲ್ಲಾನ ದರ್ಶನವೂ ಮಾಡಿದ್ದಾರೆ. ಹಾಗಂತ ಇನ್ನೂ ಕೂಡ ರಾಮಲಲ್ಲಾನ ಪ್ರಸಿದ್ದತೆ ಏನೂ ಕಡಿಮೆಯಾಗಿಲ್ಲ. ಇದೀಗ ಸೋಶಿಯಲ್ ಮೀಡಿಯಾ ತುಂಬ ನಡೆದಾಡುವ...

ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿಲ್ಲ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್

Political News: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ನಡೆಯುತ್ತಿರುವ ಭಾರೀ ಪ್ರಮಾಣದ ಚುನಾವಣಾ ಅಕ್ರಮಗಳ ವಿರುದ್ಧ ಸಾಕ್ಷಿ ಸಮೇತ ಇಂದು ರಾಮನಗರ ಟೌನ್ ನ ಪಕ್ಷದ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಲಾಯಿತು. ಕಾಂಗ್ರೇಸ್ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡು, ಕ್ಷೇತ್ರದ ಮತದಾರರಿಗೆ ಕುಕ್ಕರ್ ಹಾಗೂ ಸೀರೆ ಹಂಚುವ ಮೂಲಕ ಚುನಾವಣಾ ಅಕ್ರಮದಲ್ಲಿ ತೊಡಗಿದ್ದು, ಈ ಕುರಿತು ಕೇಂದ್ರ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img