Sunday, August 9, 2026

Mallikarjun Kharge

ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ವದಂತಿ

Haveri Political News: ಹಾವೇರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ಬದಲಾವಣೆ ಆಗಲಿದೆ ಎಂಬ ಚರ್ಚೆ ಮಂಗಳವಾರದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಹರಿದಾಡ ತೊಡಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗದ ಸಭೆಗೆ ಕೆ ಎಸ್ ಈಶ್ವರಪ್ಪನವರು ಚಕ್ಕರ ಹೊಡೆದ ನಂತರದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದೆ. ಈಶ್ವರಪ್ಪ ಶಿವಮೊಗ್ಗ...

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಶೆಟ್ಟರ್ ರೆಡಿ. ಆದರೆ ಬೆಳಗಾವಿ ಟಿಕೆಟ್ ಕಗ್ಗಂಟು..

Belagavi News: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ.. ಶೆಟ್ಟರ್ ಬೆಳಗಾವಿ ಪ್ರವೇಶಕ್ಕೆ ಸ್ಥಳೀಯ ನಾಯಕರ ತೀವ್ರ ವಿರೋಧ.. ಟಿಕೆಟ್ ಗಾಗಿ ದೆಹಲಿಯಲ್ಲಿ ಬಿಡು ಬಿಟ್ಟಿರುವ ಶೆಟ್ಟರ್.. ಇದು ಹೈಕಮಾಂಡ್ ಕಗ್ಗಂಟಾಗಿದೆ.. ದೆಹಲಿಯಿಂದ ಶೆಟ್ಟರ್ ವಾಪಸಾಗಿದ್ದ್ರೆ, ಇತ್ತ ಬೆಳಗಾವಿ ಸ್ಥಳೀಯ ನಾಯಕರು ದೆಹಲಿಯತ್ತ ಪ್ರಯಾಣ ಮಾಡಲು...

ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದಕ್ಕೆ ತಪ್ಪು ಅರ್ಥ ಕಲ್ಪಿಸುವುದು ಬೇಡ: ಶೆಟ್ಟರ್

Hubli News: ಹುಬ್ಬಳ್ಳಿ: ಇಂದು ಚುನಾವಣಾ ಆಕಾಂಕ್ಷಿಗಳ ಪಟ್ಟಿ ಬಿಡುಗಡೆ ಆಗಲಿದೆ. ಅದರಲ್ಲಿ ನನ್ನ ಹೆಸರು ಬೆಳಗಾವಿಗೆ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಈಗಾಗಲೇ ಬೆಳಗಾವಿಯ ನಾಯಕರೊಂದಿಗೆ ಮಾತನಾಡಿದ್ದು, ಅಧಿಕೃತವಾಗಿ ಟಿಕೆಟ್ ಘೋಷಣೆ ಬಳಿಕ ಬೆಳಗಾವಿಗೆ ತೆರಳಿ ಚುನಾವಣೆ ಪ್ರಚಾರ ನಡೆಸಲಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಬೆಳಗಾವಿಯ...

ನೀವು ಯಾವ ಸೀಮೆ ‘ಸ್ಟ್ರಾಂಗ್’ ಸಿಎಂ ಬಿಡ್ರೀ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರೀತಂಗೌಡ ಕಿಡಿ..

Political News: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಹಲವು ರಾಜಕೀಯ ವ್ಯಕ್ತಿಗಳು ಮತಕ್ಕಾಗಿ, ಜನರಿಗೆ ಕೆಲವು ವಸ್ತುಗಳನ್ನು ಹಂಚಿ, ಆಸೆ ತೋರಿಸಿ, ಮತ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡೋದಂತೂ ಗ್ಯಾರಂಟಿ. ಅದೇ ರೀತಿ ಕಾಂಗ್ರೆಸ್ ಪಕ್ಷದವರು ಜನರಿಗೆ ಕುಕ್ಕರ್ ಹಂಚಲು ಮುಂದಾಗಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರೀತಂ ಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್...

ಪ್ರಹ್ಲಾದ ಜೋಶಿ 5ನೇ ಬಾರಿಗೆ ಗೆಲ್ತಾರಾ? ಈ ಗೆಲುವಿನ ಓಟಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬ್ರೇಕ್ ಹಾಕ್ತಾರಾ? ಯಾರವರು?

Dharwad news: ಧಾರವಾಡ ಲೋಕಸಭಾ ‌ಕ್ಷೇತ್ರದಿಂದ‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇಯ ಬಾರಿಗೆ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ. ಕಮಲ ಪಡೆ ನಾಯಕರು ಪ್ರಹ್ಲಾದ ಜೋಶಿಯನ್ನ ಬಿಜೆಪಿ ಹುರಿಯಾಳು ಎಂದು ಘೋಷಣೆ ಮಾಡಿದ್ದಾರೆ. ಈ ಬಾರಿ ಜೋಶಿ (BJP) ಎದುರಾಳಿ ಯಾರಾಗ್ತಾರೇ..? ಯಾವ ಲೆಕ್ಕಾಚಾರವನ್ನಿಟ್ಟುಕೊಂಡು ಯಾರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕುತ್ತೆ ಎನ್ನುವುದು ಇನ್ನೂ...

ಮೋದಿಗೆ ಬೈಯಲು ಹೈಕಮಾಂಡ್ ಆರ್ಡರ್ ಆಗಿದೆ: ಸಂತೋಷ್ ಲಾಡ್ ಹೇಳಿದ್ದಾಗಿ ಪ್ರಲ್ಹಾದ್ ಜೋಶಿ ಹೇಳಿಕೆ

Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ತಮ್ಮ ವಿರುದ್ಧ ನಿತಂತರವಾಗಿ ಟೀಕಿಸುತ್ತಿರುವ ಸಚಿವ ಸಂತೋಷ್ ಲಾಡ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ಕೊಟ್ಟಿರುವ ವಿಡಿಯೋ ವೈರಲ್ (Viral Video) ಆಗುತ್ತಿದೆ. ಮೋದಿ ಅವರಿಗೆ ಯಾಕೆ ಬೈಯುತ್ತಿದ್ದೀಯಾ ಎಂದು ಕೇಳಿದಾಗ, ಸಚಿವ ಸ್ಥಾನ ಉಳಿಸಿಕೊಳ್ಳಲು ಬೈಯುತ್ತಿದ್ದೇವೆ ಎಂದು ಸಂತೋಷ್ ಲಾಡ್...

ಗೃಹ‌ಬಳಕೆ ಸಿಲಿಂಡರ್ ಸ್ಪೋಟ: ಓರ್ವ ಮಹಿಳೆ ಸಾವು, ನಾಲ್ವರಿಗೆ ಗಂಭಿರ ಗಾಯ

Dharwad News: ಗೃಹ ಬಳಕೆ ಸಿಲಿಂಡರ್ ಸ್ಪೋಟಗೊಂಡು ಮಹಿಳೆಯೋರ್ವಳು ಸಾವನ್ನಪ್ಪಿ ನಾಲ್ವರು ಗಂಭಿರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದ್ದು, ಭಾರಿ‌ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.‌ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ‌ ದುರ್ಘಟನೆ ನಡೆದಿದ್ದು, ಮಹಾದೇವಿ ವಗೆಣ್ಣವರ (30) ಎಂಬ ಮಹಿಳೆಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಉಳಿದಂತೆ ಸುರೇಶ ವಗೆಣ್ಣವರ, ಶ್ರೀಧರ...

ಇದು ಆರ್‌ಸಿಬಿಯ ಹೊಸ ಅಧ್ಯಾಯ: ಕನ್ನಡದಲ್ಲೇ ಹೇಳಿದ ವಿರಾಟ್ ಕೊಹ್ಲಿ..

Cricket News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನ್‌ಬಾಕ್ಸಿಂಗ್ ಆರ್‌ಸಿಬಿ ಕಾರ್ಯಕ್ರಮ ನಡೆಯುತ್ತಿದ್ದು, ಎಲ್ಲ ಆರ್‌ಸಿಬಿ ಆಟಗಾರರು ಹೊಸ ಜರ್ಸಿಯಲ್ಲಿ ಮಿಂಚಿದ್ದಾರೆ. ಕೆಂಪು, ನೀಲಿ ಬಣ್ಣದ ಜೆರ್ಸಿಯಲ್ಲಿ ಚಿನ್ನದ ಬಣ್ಣದ ಸಿಂಹವಿದೆ. ಇಷ್ಟೇ ಅಲ್ಲದೇ, ಆರ್‌ಸಿಬಿಯ ಹೊಸ ಲೋಗೋ ಬಿಡುಗಡೆಯಾಗಿದ್ದು, ರಾಯಲ್ ಚಾಲೆಂಜರ್ಸ್ ಬ್ಯಾಂಗ್ಲೋರ್ ಈಗ ರಾಯಲ್ ಚಾಾಲೆಂಜರ್ಸ್ ಬೆಂಗಳೂರು ಆಗಿದೆ. ಇದನ್ನೇ ಸ್ಯಾಂಡಲ್‌ವುಡ್‌ ಸ್ಟಾರ್ಸ್ ಅರ್ಥಾ...

ನನಗೆ ಬೆಳಗಾವಿ ಟಿಕೆಟ್ ಸಿಕ್ಕೆ ಸಿಗುತ್ತೆ: ವಿಶ್ವಾಸ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ. ಬೆಳಗಾವಿ ಟಿಕೆಟ್ ಸಿಕ್ಕೆ ಸಿಗುತ್ತೆ ಎಂದು ಮಾಜಿ ‌ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಬೆಳಗಾವಿ ಟಿಕೆಟ್ ಗಾಗಿ ಅಂತಿಮ ಪ್ರಯತ್ನ ನಡೆಸಿರುವ ಶೆಟ್ಟರ್ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿದರು. ಹೈಕಮಾಂಡ್ ಜೊತೆ ಚರ್ಚಿಸಿ ನೇರವಾಗಿ ಹುಬ್ಬಳ್ಳಿಗೆ ಆಗಮಿಸಿದ ಶೆಟ್ಟರ್ ನಗುಮುಖದಿಂದಲೇ ನಗರದ ವಿಮಾನ ನಿಲ್ದಾಣದಲ್ಲಿ...

ಶಾಲೆಯಿಂದ ಬರುತ್ತಿದ ಬಾಲಕಿ ಮೇಲೆ ರಸ್ತೆಯಲ್ಲೇ ಲೈಂ*ಗಿಕ ಕಿರುಕುಳ: ವೀಡಿಯೋ ನೋಡಿ ಶಾಕ್ ಆದ ನೆಟ್ಟಿಗರು

International News: ಬಾಲಕಿಯೊಬ್ಬಳು ಶಾಲೆಯಿಂದ ಮನೆಗೆ ಹೋಗುವಾಗ, ಹಿಂದಿನಿಂದ ಬಂದ ವ್ಯಕ್ತಿ ಆಕೆಗೆ ಮುತ್ತು ಕೊಟ್ಟು, ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗಿದೆ. ಈ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ ಎನ್ನಲಾಗಿದ್ದು, ಆರೋಪಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಾಲಕಿ ಶಾಲೆಗೆ ಹೋಗಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img