Sunday, August 9, 2026

Mallikarjun Kharge

ಮತ್ತೆ ರಷ್ಯಾ ಅಧ್ಯಕ್ಷರಾಗಿ ಆಯ್ಕೆಯಾದ ಪುಟಿನ್: ಇನ್ನು 6 ವರ್ಷ ವ್ಲಾದಿಮೀರ್ ಪಟ್ಟ ಗಟ್ಟಿ..

International News: ರಷ್ಯಾ ಅಧ್ಯಕ್ಷ ವ್ಲಾದಿಮೀರ್ ಪುಟೀನ್‌ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿ, ಗೆಲುವು ಸಾಧಿಸಿದ್ದಾರೆ. ಇನ್ನು 6 ವರ್ಷಗಳ ಕಾಲ ಪುಟಿನ್ ಮತ್ತೆ ರಷ್ಯಾವನ್ನು ಆಳಲಿದ್ದಾರೆ. 1999ರ್ಲಿ ಪುಟಿನ್ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಅಂದಿನಿಂದ ಇಂದಿನವರೆಗೂ ಪುಟಿನ್ ರಷ್ಯಾದ ಅಧ್ಯಕ್ಷರಾಗಿದ್ದಾರೆ. ಈ ಬಾರಿಯೂ ಪುಟೀನ್ ಗೆಲುವು ಸಾಧಿಸಿದ್ದು, ಇನ್ನು 6 ವರ್ಷಗಳ...

ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ

Movie News: ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಾಪಾಯವಾಗಲೇ, ಮಂಗ್ಲಿ ಪಾಾರಾಗಿದ್ದಾರೆ. ರಂಗಾರೆಡ್ಡಿ ಜಿಲ್ಲೆಯ ನಂದಿಗ್ರಾಮದಲ್ಲಿ ನಡೆದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂಗ್ಲಿ, ಆ ಕಾರ್ಯಕ್ರಮವನ್ನು ಮುಗಿಸಿ ಬರುವಾಗ, ಶಂಶಾಬಾದ್ ಬಳಿ ಕಾರು ಅಪಘಾತಕ್ಕೀಡಾಗಿದೆ. ಆದರೆ ಯಾವುದೇ ತೊಂದರೆಯಾಗಲಿಲ್ಲ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಹೆದ್ದಾರಿಯಲ್ಲಿ ಅಪಘಾತವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆಂದು ಮಂಗ್ಲಿ ಸಂಬಂಧಿಕರು...

ಹಲವು ಕಾಂಗ್ರೆಸ್ಸಿಗರು ಬಿಜೆಪಿ ಸೇರಿದ್ದೇ ಈ ಕಾರಣಕ್ಕೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಷ್ಟು ದಿನ ಚುನಾವಣೆ ಪ್ರಚಾರಕ್ಕಾಗಿ, ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಂಡಿದ್ದರು. ಇದೀಗ ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗಿದೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಈ ಬಗ್ಗೆ ಸಮಾರಂಭ ನಡೆಸಲಾಗಿದ್ದು, ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ...

ಮೊದಲ ಬಾರಿ ಕಪ್ ನಮ್ದೇ: ಕರ್ನಾಟಕಕ್ಕೆ ಕಪ್ ತಂದು ಕೊಟ್ಟ ಮಹಿಳಾ ಮಣಿಗಳು

Cricket News: ಇಷ್ಟು ವರ್ಷಗಳ ಕಾಲ ಕನ್ನಡಿಗರು, ಈ ಸಲ ಕಪ್ ನಮ್ದೇ ಅಂತಾ ಹೇಳಿದ್ದರೂ, ಒಮ್ಮೆಯೂ ಪುರುಷರ ಆರ್‌ಸಿಬಿ ತಂಡ, ಟ್ರೋಫಿ ವಿನ್ ಆಗಲು ಸಾಧ್ಯವಾಗಿಲ್ಲ. ಆದರೂ ಕೂಡ ನಮ್ಮ ಸಪೋರ್ಟ್ ಸದಾ ಆರ್‌ಸಿಬಿಗೆ ಅಂತಿದ್ರು ಕನ್ನಡಿಗರು. ಆದರೆ ಮೊದಲ ಬಾರಿ ಆರ್‌ಸಿಬಿ ತಂಡದ ಮಹಿಳಾಮಣಿಗಳು, ಕರ್ನಾಟಕಕ್ಕೆ ಕಪ್ ತಂದು ಕೊಟ್ಟು, ಮೊದಲ...

ಕೆ.ಎಸ್.ಈಶ್ವರಪ್ಪ ಮನವೊಲಿಕೆ ಆಗುತ್ತೆ- ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ

Hubli News: ಹುಬ್ಬಳ್ಳಿ- ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪನವರು ಮತಾಡುವುದಾಗಿ ಹೇಳಿದ್ದಾರೆ, ಈಶ್ವರಪ್ಪನವರ ಮನವೊಲಿಕೆ ಆಗುತ್ತೆ ಎಂದು ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಷ್ಟ್ರೀಯ ನಾಯಕರು ಬಿಎಸ್‌ವೈ ಅವರು ಸೇರಿ ಈಶ್ವರಪ್ಪನವರ ಜೊತೆ ಮಾತಾಡಿ ಮನವೊಲಿಕೆ ಮಾಡುತ್ತಾರೆ. ಇನ್ನೂ ರಮೇಶ್ ಜಾರಕಿಹೊಳಿಯವರು ಕ್ಷೇತ್ರ...

ಬೆಳಗಾವಿಗೆ ಜಗದೀಶ್ ಶೆಟ್ಟರ್ ಹೆಸರೇ ಮುಂಚೂಣಿ ಇದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ..

Hubli News: ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ ಶೆಟ್ಟರ್ ಅವರ ಹೆಸರೇ ಇದೆ. ಅವರೂ ಅಲ್ಲಿ ಸ್ಪರ್ಧೆ ಮಾಡುವುದಾಗಿ ಒಪ್ಪಿದ್ದಾರೆ ಎಂದು ತಿಳಿಸಿದರು. ತಮಗೆ ಗೊತ್ತಿರುವ ಹಾಗೆ ಬಿಜೆಪಿ ಲೀಸ್ಟ್...

ಚುನಾವಣೆಯೊಳಗೆ ಈಶ್ವರಪ್ಪ ಬದಲಾಗ್ತಾರಾ? ಜೋಶಿ ಹೇಳಿದ್ದೇನು?

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದೆ. ಅಷ್ಟರೊಳಗೆ ಈಶ್ವರಪ್ಪ ಅವರಲ್ಲಿ ಸಾಕಾರಾತ್ಮಕ ಬದಲಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡುತ್ತ, ಅವರ ಮನವೊಲಿಕೆ ಪ್ರಯತ್ನ ನಡೆದಿದೆ ಎಂದು ಹೇಳಿದರು. ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಪುತ್ರನಿಗೆ ಹಾವೇರಿ ಟಿಕೆಟ್ ಸಿಗದಿದ್ದಕ್ಕೆ ಸಿಟ್ಟಾಗಿದ್ದಾರೆ...

ಧಾರ್ಮಿಕ ಧಿರಿಸಿನಲ್ಲಿ ಕಾಣಿಸಿಕೊಂಡಿದ್ದೇಕೆ ಸಚಿವ ಜೋಶಿ

Hubli News: ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ರಾಜಕೀಯ ಮಾತ್ರವಲ್ಲ ಧರ್ಮ ಅನುಸರಣೆಯಲ್ಲೂ ಸದಾ ಮುಂದಿರುವಂಥ ಸಜ್ಜನಿತರು ಎಂದು ಧಾರವಾಡದ ಜನ ಮಾತನಾಡುವಂತಾಗಿದೆ. ಕಲಬುರ್ಗಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಜೋಶಿ ಅವರು ಸಂಜೆ ವೇಳೆಗಾಗಲೇ ಹುಬ್ಬಳ್ಳಿಯಲ್ಲಿ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಧಾರ್ಮಿಕ ಧಿರಿಸಿನಲ್ಲಿ ಪ್ರತ್ಯಕ್ಷರಾದರು....

ಶೆಟ್ಟರ್ ಟಿಕೆಟ್ ತಪ್ಪಿಸಲು ಷಡ್ಯಂತ್ರ!?

Belagavi News: ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಧಾರವಾಡ ಮತ್ತು ಹಾವೇರಿ ಎರಡೂ ಕ್ಷೇತ್ರಗಳೂ ಕೈ ತಪ್ಪಿದ ನಂತರ ಬೆಳಗಾವಿಯಿಂದ ಸ್ಪರ್ದಿಸುವಂತೆ ಪಕ್ಷದ ಪ್ರಮುಖರು ಸಲಹೆ ನೀಡಿದ ಬಳಿಕ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧಿಸಲು ಒಪ್ಪಿಕೊಂಡಿದ್ದು, ಇನ್ನೇನು ಅಧಿಕೃತ ಘೋಷಣೆಯಷ್ಟೇ ಬಾಕಿ ಇದ್ದು ಈ ಹಂತದಲ್ಲಿ ಅವರಿಗೆ ಟಿಕೆಟ್ ತಪ್ಪಿಸಲು ವ್ಯವಸ್ಥಿತ ಯೋಜನೆ...

ಕೇಂದ್ರ ಗೃಹಸಚಿವ ಅಮಿತ್‌ಷಾರನ್ನು ಭೇಟಿಯಾದ ಗೌಡರ ಕುಟುಂಬ

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರ್, ಮತ್ತು ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿರುವ ಡಾ.ಮಂಜುನಾಥ್ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಾ. ಮಂಜುನಾಥ್, ನಾನು ಅಮಿತ್‌ ಶಾ ಅವರನ್ನು ಎಂದೂ ಭೇಟಿಯಾಗಿರಲಿಲ್ಲ. ಇಂದು ದೆಹಲಿಯಲ್ಲಿ ಅವರನ್ನು ಭೇಟಿಯಾಗಿ, ಸೌಹಾರ್ದಯುತ ಮಾತುಕತೆ ನಡೆಸಲಾಗಿದೆ. ಈ ಬಾರಿ ಚುನಾವಣೆಗೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img